Webdunia - Bharat's app for daily news and videos

Install App

ಆಪ್ ಮುಖಂಡ ಅಶುತೋಷ್ ಗೆ ಕೋರ್ಟ್ ದಂಡ ವಿಧಿಸಿದ್ದು ಯಾಕಾಗಿ…?

Webdunia
ಸೋಮವಾರ, 8 ಜನವರಿ 2018 (13:40 IST)
ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಯ ಹಾದಿ ತಪ್ಪಿಸಲು ಪ್ರಯತ್ನಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅಶುತೋಷ್‌ ಅವರಿಗೆ ದೆಹಲಿಯ ಮ್ಯಾಜಿಸ್ಟ್ರೇಟ್‌ ಕೋರ್ಟ್‌  10ಸಾವಿರ ರೂಪಾಯಿ ದಂಡ ವಿಧಿಸಿದೆ.


ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆಯಲ್ಲಿ ಜೇಟ್ಲಿ ಅವರು ಭ್ರಷ್ಟಾಚಾರ ಎಸಗಿರುವುದಾಗಿ ಅಶುತೋಷ್‌ ಹಾಗೂ ‘ಆಪ್‌’ನ ಇತರ ಮುಖಂಡರು  ಹೇಳಿದ್ದರು. ಇದರ ಕುರಿತು ಜೇಟ್ಲಿ, ಕೋರ್ಟ್‌ನಲ್ಲಿ 2015ರಲ್ಲಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.. ಈ ಅರ್ಜಿಯನ್ನು ಹಿಂದಿಯಲ್ಲಿ ತರ್ಜುಮೆ ಮಾಡುವಂತೆ ಜೇಟ್ಲಿ ಅವರಿಗೆ ಆದೇಶಿಸಬೇಕು ಎಂದು ಅಶುತೋಷ್‌ ಕೋರ್ಟ್‌ಗೆ ಮನವಿ ಮಾಡಿದ್ದರು.


ಆದರೆ ಕೋರ್ಟ್ ಈ ಮನವಿಯನ್ನು ವಜಾ ಮಾಡಿದೆ. ‘ಅರ್ಜಿದಾರರಿಗೆ (ಅಶುತೋಷ್‌) ಅಥವಾ ಅವರ ಪರ ವಕೀಲರಿಗೆ ಇಂಗ್ಲಿಷ್‌ ಬಾರದ ಭಾಷೆಯೇನಲ್ಲ. ಸುಮ್ಮನೇ  ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಲು ಈ ಅರ್ಜಿ ಸಲ್ಲಿಸಲಾಗಿದೆ’ ಎಂದು ಕೋರ್ಟ್ ದಂಡ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments