Webdunia - Bharat's app for daily news and videos

Install App

ಜಾಧವ್ ಮಹಾ ಸಿಎಂ ಭೇಟಿ ಮಾಡಿದ್ದು ಏಕೆ?

Webdunia
ಗುರುವಾರ, 2 ಮೇ 2019 (18:16 IST)
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿರುವ ಡಾ.ಉಮೇಶ್ ಜಾಧವ್ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಡಾ.ಉಮೇಶ್ ಜಾಧವ್ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿಯಾಗಿದ್ದಾರೆ ಹಾಗೂ  ಮಾಜಿ ಶಾಸಕರಾಗಿದ್ದಾರೆ.
ನಿನ್ನೆಯಿಂದ ಮುಂಬೈ ಪ್ರವಾಸದಲ್ಲಿರುವ ಮಾಜಿ ಶಾಸಕ ಡಾ.ಉಮೇಶ್ ಜಾಧವ್ ಮುಂಬೈನಲ್ಲಿ ನೆಲೆಸಿರುವ ಚಿಂಚೋಳಿ ಮೂಲದ ಮತದಾರರ ಭೇಟಿಯಾಗುತ್ತಿದ್ದಾರೆ.

ಜಾಧವ್ ಮಗ ಡಾ.ಅವಿನಾಶ್ ಜಾಧವ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಬೆಂಬಲಿಸುವಂತೆ ಮುಂಬೈ ಮೂಲದ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಡಾ.ಅವಿನಾಶ್ ಜಾಧವ್ ಸಧ್ಯ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜಾಧವ್ ಪುತ್ರನನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರಕ್ಕೆ ಮೊರೆ ಹೋಗಿರುವಂತೆ ಅದಕ್ಕೆ ಟಾಂಗ್ ನೀಡಲು ಜಾಧವ್ ಮುಂಬೈ ಪ್ರವಾಸ ಕೈಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments