Webdunia - Bharat's app for daily news and videos

Install App

‘ನಮ್ಮ ಕತ್ತನ್ನು ಸೀಳಿದರೂ ಕೂಡ ನಾವು ಮುಸ್ಲಿಮರಾಗಿಯೇ ಇರುತ್ತೇವೆ ಎಂದು ಓವೈಸಿ ಹೇಳಿದ್ಯಾಕೆ?

Webdunia
ಸೋಮವಾರ, 6 ಆಗಸ್ಟ್ 2018 (13:44 IST)
ನವದೆಹಲಿ : ಹರಿಯಾಣದಲ್ಲಿ ಮುಸ್ಲಿಮ್‌ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತು ಎಂಬ ಪ್ರಕರಣದ ಕುರಿತಾಗಿ ಓವೈಸಿ ಆಕ್ರೋಶಗೊಂಡಿದ್ದಾರೆ.


'ನೀವು ನಮ್ಮ ಕತ್ತನ್ನು ಸೀಳಿದರೂ ನಾವು ಮುಸ್ಲಿಮರಾಗಿಯೇ ಇರುತ್ತೇವೆ' ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥರಾಗಿರುವ ಸಂಸದ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ.

‘ಮುಸ್ಲಿಂ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತೆಂದು ನಾವು ಕೇಳಿದ್ದೇವೆ. ಈ ಕೃತ್ಯ ಮಾಡಿದವರಿಗೆ ಮತ್ತು ಅವರ ಅಪ್ಪಂದಿರಿಗೆ ನಾನು ಎಚ್ಚರಿಕೆ ನೀಡುವುದೇನೆಂದರೆ ನೀವು ನಮ್ಮ ಕತ್ತನ್ನು ಸೀಳಿದರೂ ಕೂಡ ನಾವು ಮುಸ್ಲಿಮರಾಗಿಯೇ ಇರುತ್ತೇವೆ. ನಾವು ನಿಮ್ಮನ್ನು ಇಸ್ಲಾಮ್‌ ಗೆ ಮತಾಂತರಿಸುತ್ತೇವೆ ಮತ್ತು ನೀವು ಗಡ್ಡ ಬಿಡುವಂತೆ ಮಾಡುತ್ತೇವೆ'' ಎಂದು ಓವೈಸಿ ಗುಡುಗಿದ್ದಾರೆ.


ಗುರುಗ್ರಾಮದಲ್ಲಿ ಯೂನುಸ್‌ ಎಂಬ ಮುಸ್ಲಿಮ್‌ ಯುವಕನಿಗೂ, ಅಪರಿಚಿತರಿಬ್ಬರಿಗೂ ಜಗಳವಾಗಿತ್ತಂತೆ. ಜಗಳ ತಾರಕಕ್ಕೇರಿ ಅಪರಿಚಿತ ದುಷ್ಕರ್ಮಿಗಳು ಮುಸ್ಲಿಂ ಯುವಕನ ಗಡ್ಡವನ್ನು ಬಲವಂತದಿಂದ ಬೋಳಿಸಿದದ್ದಾರೆ ಎಂದು ಘಟನೆ ವರದಿಯಾಗಿತ್ತು.
ನೊಂದ ಮುಸ್ಲಿಂ ವ್ಯಕ್ತಿ  ಗುರುಗ್ರಾಮ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments