Webdunia - Bharat's app for daily news and videos

Install App

ಆರ್ ಎಸ್ ಎಸ್ ಹಾಗೂ ಬಿಜೆಪಿಯ ಮನುವಾದದ ವಿರುದ್ಧ ಧ್ವನಿ ಎತ್ತಬೇಕು ಎಂದು ರಾಹುಲ್ ಗಾಂಧಿ ಹೇಳಿದ್ಯಾಕೆ…?

Webdunia
ಶುಕ್ರವಾರ, 15 ಜೂನ್ 2018 (14:34 IST)
ನವದೆಹಲಿ : ಮಹಾರಾಷ್ಟ್ರದಲ್ಲಿ ಬಾವಿಯೊಂದರಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಯುವಕರನ್ನು ಅರೆಬೆತ್ತಲೆಯಾಗಿ ಥಳಿಸಿದ ಘಟನೆಯ ಬಗ್ಗೆಇದೀಗ  ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ಮಹಾರಾಷ್ಟ್ರದ ಊರೊಂದರಲ್ಲಿ ಸರ್ಣಿಯರಿಗೆ ಸೇರಿದ ಬಾವಿಯಲ್ಲಿ ಸ್ನಾನ ಮಾಡಿದ್ದಕ್ಕಾಗಿ ಇಬ್ಬರು ದಲಿತ ಯುವಕರನ್ನು ಅರೆಬೆತ್ತಲೆಯಾಗಿ ಥಳಿಸಿದ್ದಾರೆ.  ಈ ಘಟನೆಯ ಬಗ್ಗೆ ಬೇಸರಗೊಂಡ ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಆ ವಿಡಿಯೋವನ್ನು ಪೋಸ್ಟ್ ಮಾಡಿ, ‘ಹೀಗೆ ಹಿಗ್ಗಾ ಮುಗ್ಗಾ ದಂಡನೆಗೆ ಒಳಗಾಗುತ್ತಿರುವ ಯುವಕರು ಮಾಡಿದ್ದಾರರೂ ಏನು? ಸರ್ಣಿಯರಿಗೆ ಸೇರಿದ ಬಾವಿಯಲ್ಲಿ ಸ್ನಾನ ಮಾಡುತ್ತಿದ್ದ ಇವರನ್ನು ಹೀಗೆ ದಂಡನೆಗೆ ಒಳಪಡಿಸುತ್ತಿರುವುದು ಮಾನವತೆಯ ಸಾವಾಗಿದೆ. ಆರ್ ಎಸ್ ಎಸ್ ಮತ್ತು ಬಿಜೆಪಿಯ ಮನುವಾದದ ವಿರುದ್ಧ ನಾವು ಧ್ವನಿ ಎತ್ತದಿದ್ದರೆ ಇತಿಹಾಸ ನಮ್ಮನ್ನೂ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments