ಶಾಸಕ ರಾಜಾ ಸಿಂಗ್ ಲೋಧ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವೇನು ಗೊತ್ತಾ?

Webdunia
ಸೋಮವಾರ, 13 ಆಗಸ್ಟ್ 2018 (14:52 IST)
ಹೈದರಾಬಾದ್ : ಬಿಜೆಪಿ ಗೋ ರಕ್ಷಣೆಗೆ ಯಾವುದೇ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿ ತೆಲಂಗಾಣ ಬಿಜೆಪಿ ಶಾಸಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


ರಾಜಕೀಯ ಸ್ಥಾನಮಾನಕ್ಕಿಂತ ಮಿಗಿಲಾದದ್ದು ಬೇರೆ ಇಲ್ಲ ಎಂದುಕೊಂಡಿರುವ ನಾಯಕರಿರುವ ಈ ಕಾಲದಲ್ಲಿ ಇದೀಗ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಲೋಧ್ ಅವರು ನನಗೆ ಹಿಂದು ಧರ್ಮ ಮತ್ತು ಗೋ ರಕ್ಷಣೆ ಮೊದಲ ಆದ್ಯತೆ. ರಾಜಕೀಯ ನಂತರ ಎಂದು ಹೇಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


‘’ಗೋ ರಕ್ಷಣೆಗಾಗಿ ನಾನು ಬಿಜೆಪಿಯನ್ನು ತೊರೆದಿದ್ದೇನೆ. ನಾನು ವಿಧಾನಸಭೆಯಲ್ಲೂ ಈ ಬಗ್ಗೆ ಹಲವು ಬಾರಿ ಧ್ವನಿ ಎತ್ತಿದ್ದೇನೆ. ಆದರೆ ನಮ್ಮ ಪಕ್ಷ ನನಗೆ ಈ ಕುರಿತು ಯಾವುದೇ ಬೆಂಬಲ ನೀಡಿಲ್ಲ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಗೋಶಮಹಲ್ ಕ್ಷೇತ್ರದ ಶಾಸಕ ರಾಜಾ ಸಿಂಗ್ ಲೋಧ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments