Webdunia - Bharat's app for daily news and videos

Install App

ಈದ್‌ ಪ್ರಾರ್ಥನೆಗೆ ತೆರಳಿದ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೇಲೆ ಯುವಕರು ಚಪ್ಪಲಿ ತೂರಿದ್ದು ಯಾಕೆ?

Webdunia
ಗುರುವಾರ, 23 ಆಗಸ್ಟ್ 2018 (10:55 IST)
ಶ್ರೀನಗರ : ಬುಧವಾರ ಈದ್‌ ಪ್ರಾರ್ಥನೆಗೆ ತೆರಳಿದ  ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರ ಮೇಲೆ ಯುವಕರು ಚಪ್ಪಲಿ ಮತ್ತು ಶೂ ಎಸೆದು  ಪ್ರತಿಭಟನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ  ವಾಜಪೇಯಿ ಅವರನ್ನು ಹೊಗಳಿ, ಭಾರತ್‌ ಮಾತಾ ಕೀ ಜೈ, ಜೈ ಹಿಂದ್‌ ಎಂದು ಹಲವು ಬಾರಿ ಘೋಷಣೆ ಮಾಡಿದರು.


ಈ ಹಿನ್ನಲೆಯಲ್ಲಿ ಅವರು ಬುಧವಾರ ಈದ್‌ ಪ್ರಾರ್ಥನೆಗೆ ತೆರಳಿದ ವೇಳೆ ಪ್ರಾರ್ಥನೆ ಆರಂಭಕ್ಕೂ ಮೊದಲೆ ಇಲ್ಲಿನ ಹಜ್ರತ್‌ಬಲ್‌ ಪ್ರಾರ್ಥನಾ ಸ್ಥಳದ ಬಳಿ ಸೇರಿದ್ದ ಯುವಕರು, ಅಲ್ಲಿಗೆ ಆಗಮಿಸಿದ ಫಾರೂಕ್‌ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಲ್ಲದೆ, ಚಪ್ಪಲಿ ಮತ್ತು ಶೂಗಳನ್ನು ತೂರಿದರು. ತಕ್ಷಣ  ಫಾರೂಕ್‌ ಅವರು  ಸ್ಥಳದಿಂದ ನಿರ್ಗಮಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments