Select Your Language

Notifications

webdunia
webdunia
webdunia
webdunia

ಮೋದಿ ಮತ್ತು ಆದಿತ್ಯನಾಥ್ ಅವರಿಗೆ ಯಾಕೆ ಈ ಹುಡುಗಿ ರಕ್ತದಲ್ಲಿ ಪತ್ರ ಬರೆದಿದ್ದು...?

ಮೋದಿ ಮತ್ತು ಆದಿತ್ಯನಾಥ್ ಅವರಿಗೆ ಯಾಕೆ ಈ ಹುಡುಗಿ ರಕ್ತದಲ್ಲಿ ಪತ್ರ ಬರೆದಿದ್ದು...?
ರಾಯ್ ಬರೇಲಿ , ಬುಧವಾರ, 24 ಜನವರಿ 2018 (12:59 IST)
ರಾಯಬರೇಲಿ : ಪ್ರಧಾನಿ ಮೋದಿ ಹಾಗು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಅತ್ಯಾಚಾರಕ್ಕೊಳಗಾದ ಯುವತಿಯೊಬ್ಬಳು ತನಗೆ ನ್ಯಾಯ ಕೊಡಿಸಬೇಕೆಂದು ರಕ್ತದಲ್ಲಿ ಪತ್ರವೊಂದನ್ನು ಬರೆದಿದ್ದಾಳೆ.

ಈಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳ ವಿರುದ್ದ ಎಫ್.ಐ.ಆರ್. ದಾಖಲಿಸಲಾಗಿತ್ತು.ಆದರೆ ಅವರು ‘ಪ್ರಭಾವಿ ವ್ಯಕ್ತಿಗಳ ಜೊತೆ ಸಂಪರ್ಕ ಹೊಂದಿರುವುದರಿಂದ ಆರೋಪಿಗಳ ವಿರುದ್ದ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಪ್ರಕರಣವನ್ನು ವಾಪಾಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ನನಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ರಕ್ತದಲ್ಲಿ ಪತ್ರವನ್ನು ಬರೆದಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಯುವತಿಯಿಂದ ವಂಚನೆ, 3.45 ಲಕ್ಷ ಕಳೆದುಕೊಂಡು ಖಾಸಗಿ ಉದ್ಯೋಗಿ