ಮೋದಿ ಮತ್ತು ಆದಿತ್ಯನಾಥ್ ಅವರಿಗೆ ಯಾಕೆ ಈ ಹುಡುಗಿ ರಕ್ತದಲ್ಲಿ ಪತ್ರ ಬರೆದಿದ್ದು...?

Webdunia
ಬುಧವಾರ, 24 ಜನವರಿ 2018 (12:59 IST)
ರಾಯಬರೇಲಿ : ಪ್ರಧಾನಿ ಮೋದಿ ಹಾಗು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಅತ್ಯಾಚಾರಕ್ಕೊಳಗಾದ ಯುವತಿಯೊಬ್ಬಳು ತನಗೆ ನ್ಯಾಯ ಕೊಡಿಸಬೇಕೆಂದು ರಕ್ತದಲ್ಲಿ ಪತ್ರವೊಂದನ್ನು ಬರೆದಿದ್ದಾಳೆ.

ಈಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳ ವಿರುದ್ದ ಎಫ್.ಐ.ಆರ್. ದಾಖಲಿಸಲಾಗಿತ್ತು.ಆದರೆ ಅವರು ‘ಪ್ರಭಾವಿ ವ್ಯಕ್ತಿಗಳ ಜೊತೆ ಸಂಪರ್ಕ ಹೊಂದಿರುವುದರಿಂದ ಆರೋಪಿಗಳ ವಿರುದ್ದ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಪ್ರಕರಣವನ್ನು ವಾಪಾಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ನನಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ರಕ್ತದಲ್ಲಿ ಪತ್ರವನ್ನು ಬರೆದಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments