Webdunia - Bharat's app for daily news and videos

Install App

ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ್ದಾದ್ರು ಯಾಕೆ!?

Webdunia
ಶುಕ್ರವಾರ, 19 ಆಗಸ್ಟ್ 2022 (09:08 IST)
ಚೆನ್ನೈ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯೇ ಪತಿಯ ಗುಪ್ತಾಂಗಕ್ಕೆ ಕುದಿಯುವ ಬಿಸಿ ನೀರು ಎರಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
 
ಇದೀಗ ಸುಟ್ಟ ಗಾಯದಿಂದ ಬಳಲುತ್ತಿರುವ 32 ವರ್ಷದ ವ್ಯಕ್ತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡಿರುವ ವ್ಯಕ್ತಿಯನ್ನು ಪುದುಪಟ್ಟು ಮೂಲದ ತಂಗರಾಜ್ ಎಂದು ಗುರುತಿಸಲಾಗಿದ್ದು, ಏಳು ವರ್ಷಗಳ ಹಿಂದೆ 29 ವರ್ಷದ ಪ್ರಿಯಾಳನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 

ತಂಗರಾಜ್ ಮೊಬೈಲ್ ತಯಾರಿಸುವ ಕಂಪನಿಯಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ತಂಗರಾಜ್ ತನ್ನ ಕೆಲಸದ ಸ್ಥಳದಲ್ಲಿ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಪ್ರಿಯಾ ಅನೇಕ ಬಾರಿ ಪತಿಯೊಂದಿಗೆ ಜಗಳವಾಡಿದ್ದಳು ಎಂದು ತಿಳಿದುಬಂದಿದೆ.

ಮಂಗಳವಾರ ದಂಪತಿ ನಡುವೆ ಮತ್ತೆ ಜಗಳ ಆಗಿದ್ದು, ನಂತರ ತಂಗರಾಜ್ ಮಲಗಿದ್ದರು. ಆದರೆ ಇನ್ನೂ ಅಸಮಾಧಾನಗೊಂಡ ಪ್ರಿಯಾ, ಕುದಿಯುವ ನೀರನ್ನು ಕಾಯಿಸಿ ತಂಗರಾಜ್ ಅವರ ಗುಪ್ತಾಂಗದ ಮೇಲೆ ಸುರಿದಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ