ಸಾಕ್ಷ್ಯಗಳಿದ್ದರೂ ಸೋನಿಯಾರನ್ನೇಕೆ ಬಂಧಿಸುತ್ತಿಲ್ಲ, ಕೇಜ್ರಿವಾಲ್ ಪ್ರಶ್ನೆ

Webdunia
ಶನಿವಾರ, 30 ಏಪ್ರಿಲ್ 2016 (15:58 IST)
ಅಗಸ್ಟಾ ವೆಸ್ಟಲ್ಯಾಂಡ್ ಹಗರಣ ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನು ಹುಟ್ಟಿಸುತ್ತ ಸಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಂಧನಕ್ಕೆ ಒತ್ತಾಯಿಸಿದ್ದಾರೆ. 


ಈ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು ಒಂದು ವೇಳೆ ಸೋನಿಯಾ ಅವರ ಜಾಗದಲ್ಲಿ ನಾನು ಇದ್ದಿದ್ದೇ ಆದರೆ ನನ್ನನ್ನು ಮನೆಯಿಂದ ಎಳೆದು ತರಲಾಗುತ್ತಿತ್ತು ಎಂದು ಹೇಳಿದ್ದಾರೆ. 
 
ಅವರು(ಬಿಜೆಪಿ ಸರ್ಕಾರ) ಯಾಕೆ ಸೋನಿಯಾ ಗಾಂಧಿ ಅವರನ್ನು ಬಂಧಿಸುತ್ತಿಲ್ಲ. ನಾನಾಗಿದ್ದರೆ ಮನೆಯಿಂದ ಎಳೆದು ತರುತ್ತಿದ್ದರು. ರಾಬರ್ಟ್ ವಾದ್ರಾ ಅವರನ್ನು ಯಾಕೆ ಬಂಧಿಸುತ್ತಿಲ್ಲ? ಸೋನಿಯಾ ಮತ್ತು ರಾಬರ್ಟ್ ವಿರುದ್ಧ ಸಾಕ್ಷ್ಯಗಳಿವೆ ಮತ್ತು ಅವರು (ಬಿಜೆಪಿ) ಅಧಿಕಾರದಲ್ಲಿಯೂ ಇದ್ದಾರೆ ಎಂದು ಕೇಜ್ರಿವಾಲ್ ಸವಾಲೆಸೆದಿದ್ದಾರೆ. 
 
ಏತನ್ಮಧ್ಯೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೂಡ ತಮ್ಮ ಹೇಳಿಕೆಯನ್ನು ಅಳಿಸಿ ಹಾಕಿದ್ದರ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರಲ್ಲದೆ ಸೋನಿಯಾ ಗಾಂಧಿ ಅವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments