Webdunia - Bharat's app for daily news and videos

Install App

ವಕೀಲರಿಗೆ ಕೊಡಲು ನನ್ನ ಕಿಸೆಯಿಂದ ಹಣ ಖರ್ಚು ಮಾಡಬೇಕೇ? : ಸಿಎಂ ಕೇಜ್ರಿವಾಲ್

Webdunia
ಬುಧವಾರ, 5 ಏಪ್ರಿಲ್ 2017 (10:07 IST)
ನವದೆಹಲಿ: ಅರುಣ್ ಜೇಟ್ಲಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ವಕೀಲರ ಬಿಲ್ ಪಾವತಿಸಲು ನನ್ನ ಸ್ವಂತ ಹಣ ಯಾಕೆ ಖರ್ಚು ಮಾಡಬೇಕು ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

 

ಅರುಣ್ ಜೇಟ್ಲಿ ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಭಾರೀ ಅಕ್ರಮದಲ್ಲಿ ತೊಡಗಿದ್ದಾರೆ. ಇದರ ಬಗ್ಗೆ ನಾನು ತನಿಖೆ ಮಾಡಲು ಮುಂದಾಗಿದ್ದಕ್ಕೆ ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಹೂಡಲಾಗಿತ್ತು. ಡಿಡಿಸಿಎ ಹಗರಣದ ತನಿಖೆ ವಿಚಾರವಾಗಿ ನ್ಯಾಯಾಲಯದ ಕಲಾಪಗಳಿಗೆ ನಾನೇಕೆ ಹಣ ಖರ್ಚು ಮಾಡಬೇಕು ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

 
ವಕೀಲ ರಾಮ್ ಜೇಠ್ಮಲಾನಿಗೆ 3.42 ಕೋಟಿ ರೂ. ಮೊತ್ತದ ಬಿಲ್ ಪಾವತಿಸಲು ಕೇಜ್ರಿವಾಲ್ ಸರ್ಕಾರದ ಹಣ ದುರ್ಬಳಕೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಈ ವಿಚಾರ ಈಗ ಬಿಜೆಪಿ ಮತ್ತು ಎಎಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments