Webdunia - Bharat's app for daily news and videos

Install App

ಕೇರಳ ಹಿಂದೆಂದೂ ಕಾಣದ ಪ್ರವಾಹಕ್ಕೆ ತುತ್ತಾಗಲು ನಿಜ ಕಾರಣವೇನು ಗೊತ್ತಾ?

Webdunia
ಮಂಗಳವಾರ, 21 ಆಗಸ್ಟ್ 2018 (11:19 IST)
ತಿರುವನಂತಪುರಂ: ಸಾಮಾನ್ಯವಾಗಿ ಕೇರಳ ಪ್ರವಾಹ ಎನ್ನುವ ಶಬ್ಧವನ್ನು ಕೇಳಿಯೇ ಇರಲಿಕ್ಕಿಲ್ಲ. ಹಾಗಿದ್ದರೂ ಈ ಬಾರಿ ಇಷ್ಟೊಂದು  ನೆರೆ ಬಂದಿದ್ದು ಹೇಗೆ? ಇದಕ್ಕೆ ತಜ್ಞರು ಕಾರಣ ವಿಶ್ಲೇಷಿಸಿದ್ದಾರೆ.

ಕೇರಳದ ಸುಮಾರು 35 ಕ್ಕೂ ಹೆಚ್ಚು ಡ್ಯಾಂಗಳು ಈ ವರ್ಷ ಉತ್ತಮ ಮಳೆಯಿಂದಾಗಿ ಶೇ. 85 ಕ್ಕಿಂತ ಹೆಚ್ಚು ಭರ್ತಿಯಾಗಿದ್ದವು. ಸಾಮಾನ್ಯವಾಗಿ ಜುಲೈ ತಿಂಗಳೊಳಗಾಗಿ ಡ್ಯಾಂಗಳು ಭರ್ತಿಯಾಗಿದ್ದರೆ ಜುಲೈ ಅಂತ್ಯಕ್ಕೆ ಮೊದಲೇ ನೀರು ಹೊರಬಿಡಬೇಕು.

ಆದರೆ ಕೇರಳದಲ್ಲಿ ಈ ಬಾರಿ ಡ್ಯಾಂಗಳು ಭರ್ತಿಯಾಗಿದ್ದರೂ ನೀರು ಹೊರಬಿಟ್ಟಿರಲಿಲ್ಲ. ಇದೇ ಕಾರಣಕ್ಕೆ ಮತ್ತೆ ಆಗಸ್ಟ್ ತಿಂಗಳಲ್ಲೂ ಮಳೆ ಮುಂದುವರಿದಾಗ ಪ್ರವಾಹ ಏರ್ಪಟ್ಟಿತು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಇದೇ ಕಾರಣಕ್ಕೆ ಹಿಂದೆಂದೂ ಕಾಣದ ನೆರೆ ಸಂಕಷ್ಟಕ್ಕೆ ಕೇರಳದ ಜನ ಒಳಗಾದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments