Webdunia - Bharat's app for daily news and videos

Install App

ಕೇರಳ ಹಿಂದೆಂದೂ ಕಾಣದ ಪ್ರವಾಹಕ್ಕೆ ತುತ್ತಾಗಲು ನಿಜ ಕಾರಣವೇನು ಗೊತ್ತಾ?

Webdunia
ಮಂಗಳವಾರ, 21 ಆಗಸ್ಟ್ 2018 (11:19 IST)
ತಿರುವನಂತಪುರಂ: ಸಾಮಾನ್ಯವಾಗಿ ಕೇರಳ ಪ್ರವಾಹ ಎನ್ನುವ ಶಬ್ಧವನ್ನು ಕೇಳಿಯೇ ಇರಲಿಕ್ಕಿಲ್ಲ. ಹಾಗಿದ್ದರೂ ಈ ಬಾರಿ ಇಷ್ಟೊಂದು  ನೆರೆ ಬಂದಿದ್ದು ಹೇಗೆ? ಇದಕ್ಕೆ ತಜ್ಞರು ಕಾರಣ ವಿಶ್ಲೇಷಿಸಿದ್ದಾರೆ.

ಕೇರಳದ ಸುಮಾರು 35 ಕ್ಕೂ ಹೆಚ್ಚು ಡ್ಯಾಂಗಳು ಈ ವರ್ಷ ಉತ್ತಮ ಮಳೆಯಿಂದಾಗಿ ಶೇ. 85 ಕ್ಕಿಂತ ಹೆಚ್ಚು ಭರ್ತಿಯಾಗಿದ್ದವು. ಸಾಮಾನ್ಯವಾಗಿ ಜುಲೈ ತಿಂಗಳೊಳಗಾಗಿ ಡ್ಯಾಂಗಳು ಭರ್ತಿಯಾಗಿದ್ದರೆ ಜುಲೈ ಅಂತ್ಯಕ್ಕೆ ಮೊದಲೇ ನೀರು ಹೊರಬಿಡಬೇಕು.

ಆದರೆ ಕೇರಳದಲ್ಲಿ ಈ ಬಾರಿ ಡ್ಯಾಂಗಳು ಭರ್ತಿಯಾಗಿದ್ದರೂ ನೀರು ಹೊರಬಿಟ್ಟಿರಲಿಲ್ಲ. ಇದೇ ಕಾರಣಕ್ಕೆ ಮತ್ತೆ ಆಗಸ್ಟ್ ತಿಂಗಳಲ್ಲೂ ಮಳೆ ಮುಂದುವರಿದಾಗ ಪ್ರವಾಹ ಏರ್ಪಟ್ಟಿತು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಇದೇ ಕಾರಣಕ್ಕೆ ಹಿಂದೆಂದೂ ಕಾಣದ ನೆರೆ ಸಂಕಷ್ಟಕ್ಕೆ ಕೇರಳದ ಜನ ಒಳಗಾದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments