ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು : ಒಮರ್ ಅಬ್ದುಲ್ಲಾ

Webdunia
ಗುರುವಾರ, 28 ಏಪ್ರಿಲ್ 2022 (09:09 IST)
ಶ್ರೀನಗರ : ಮಸೀದಿಯಲ್ಲಿ ಧ್ವನಿವರ್ಧಕ ಹಾಗೂ ಹಲಾಲ್ ಮಾಂಸವನ್ನು ಯಾಕೆ ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರವನ್ನು ಒಪ್ಪಿಕೊಂಡ ದೇಶವಾಗಿಲ್ಲ. ಈ ದೇಶದಲ್ಲಿ ಮುಸ್ಲಿಮರ ಧಾರ್ಮಿಕ ಹಕ್ಕುಗಳು ರಕ್ಷಣೆಯಾಗುವುದಿಲ್ಲ ಎಂದು ಜನರಿಗೆ ತಿಳಿದಿದ್ದರೆ ಈ ರೀತಿಯ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಹಿಜಬ್, ಹಲಾಲ್, ಧ್ವನಿವರ್ಧಕ ಮೊದಲಾದ ವಿಚಾರಗಳಿಗೆ ಎದ್ದಿರುವ ಕೋಮುಗಲಭೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. 

ಪ್ರತಿಯೊಂದು ಧರ್ಮವನ್ನು ಸಮಾನವಾಗಿ ಪರಿಗಣಿಸುವ ದೇಶಕ್ಕೆ ನಾವು ಸೇರಿಕೊಂಡೆವು. ಒಂದು ಧರ್ಮಕ್ಕೆ ಪ್ರಾಶಸ್ತ್ಯ ಸಿಗುತ್ತದೆ ಮತ್ತು ಇತರರನ್ನು ಹತ್ತಿಕ್ಕಲಾಗುತ್ತದೆ ಎಂದು ನಮಗೆ ಆಗ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಅದು ತಿಳಿದಿದ್ದರೆ ಬಹುಶಃ ನಮ್ಮ ನಿರ್ಧಾರ ಬೇರೆಯೇ ಆಗುತ್ತಿತ್ತು. ಪ್ರತಿಯೊಂದು ಧರ್ಮಕ್ಕೂ ಸಮಾನ ಹಕ್ಕಿದೆ ಎಂದು ಹೇಳಿದ ನಂತರ ಪ್ರಜ್ಞಾಪೂರ್ವಕವಾಗಿ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. 

ನಾವು ಮಸೀದಿಗಳಲ್ಲಿ ಏಕೆ ಧ್ವನಿವರ್ಧಕಗಳನ್ನು ಬಳಸಬಾರದು? ಇತರ ಧಾರ್ಮಿಕ ಸ್ಥಳಗಳಿಗೆ ಅದನ್ನು ಬಳಸುವ ಹಕ್ಕಿದ್ದರೆ, ಮಸೀದಿಗಳಿಗೆ ಏಕೆ ಬಳಸಬಾರದು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments