Webdunia - Bharat's app for daily news and videos

Install App

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಯಾಕೆ ಮಾತಾಡಿಲ್ಲ ಗೊತ್ತಾ?!

Webdunia
ಮಂಗಳವಾರ, 7 ಮಾರ್ಚ್ 2017 (11:50 IST)
ನವದೆಹಲಿ: ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹೆಚ್ಚು ಮಾತನಾಡುತ್ತಿರಲಿಲ್ಲ ಎಂಬ ಕಾರಣಕ್ಕೆ ಸಾಕಷ್ಟು ಟೀಕೆಗೊಳಗಾಗಿದ್ದರು. ಆದರೆ ಅವರು ಮೌನವಾಗಿದ್ದದ್ದು ಯಾಕೆ?

 
ಇದರ ಬಗ್ಗೆ ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಹೇಳಿಕೊಂಡಿದ್ದಾರೆ. “ಮನಮೋಹನ್ ಸಿಂಗ್ ಎರಡನೇ ಅವಧಿಗೆ ಪ್ರಧಾನಿಯಾದಾಗ ಹೆಚ್ಚು ಮಾತನಾಡಬಾರದು ಎಂದು ತೀರ್ಮಾನಿಸಿದ್ದರು. ಆದರೆ ಅದರ ಹಿಂದಿರುವ ನಿಜವಾದ ಕಾರಣ ಏನೆಂದು ಹೇಳುತ್ತಿರಲಿಲ್ಲ. ಹಾಗಂತ ಅವರು ದುರ್ಬಲ ಪ್ರಧಾನಿ ಅಲ್ಲ” ಎಂದು ಮನೀಶ್ ತಿವಾರಿ ಹೇಳಿಕೊಂಡಿದ್ದಾರೆ.

“ಅವರು ದುರ್ಬಲರಾಗಿದ್ದರೆ, ಅಣು ಒಪ್ಪಂದದಂತಹ ಮಹತ್ವದ ತೀರ್ಮಾನ ಕೈಗೊಳ್ಳುತ್ತಿರಲಿಲ್ಲ. ಆದರೂ ಎರಡನೇ ಅವಧಿಯಲ್ಲಿ ಹೆಚ್ಚು ಮಾತನಾಡದೇ ಇರುವುದೇ ಜಾಣತನ ಎಂದು ತೀರ್ಮಾನಿಸಿದ್ದರು” ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments