ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಯಾಕೆ ಮಾತಾಡಿಲ್ಲ ಗೊತ್ತಾ?!

Webdunia
ಮಂಗಳವಾರ, 7 ಮಾರ್ಚ್ 2017 (11:50 IST)
ನವದೆಹಲಿ: ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹೆಚ್ಚು ಮಾತನಾಡುತ್ತಿರಲಿಲ್ಲ ಎಂಬ ಕಾರಣಕ್ಕೆ ಸಾಕಷ್ಟು ಟೀಕೆಗೊಳಗಾಗಿದ್ದರು. ಆದರೆ ಅವರು ಮೌನವಾಗಿದ್ದದ್ದು ಯಾಕೆ?

 
ಇದರ ಬಗ್ಗೆ ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಹೇಳಿಕೊಂಡಿದ್ದಾರೆ. “ಮನಮೋಹನ್ ಸಿಂಗ್ ಎರಡನೇ ಅವಧಿಗೆ ಪ್ರಧಾನಿಯಾದಾಗ ಹೆಚ್ಚು ಮಾತನಾಡಬಾರದು ಎಂದು ತೀರ್ಮಾನಿಸಿದ್ದರು. ಆದರೆ ಅದರ ಹಿಂದಿರುವ ನಿಜವಾದ ಕಾರಣ ಏನೆಂದು ಹೇಳುತ್ತಿರಲಿಲ್ಲ. ಹಾಗಂತ ಅವರು ದುರ್ಬಲ ಪ್ರಧಾನಿ ಅಲ್ಲ” ಎಂದು ಮನೀಶ್ ತಿವಾರಿ ಹೇಳಿಕೊಂಡಿದ್ದಾರೆ.

“ಅವರು ದುರ್ಬಲರಾಗಿದ್ದರೆ, ಅಣು ಒಪ್ಪಂದದಂತಹ ಮಹತ್ವದ ತೀರ್ಮಾನ ಕೈಗೊಳ್ಳುತ್ತಿರಲಿಲ್ಲ. ಆದರೂ ಎರಡನೇ ಅವಧಿಯಲ್ಲಿ ಹೆಚ್ಚು ಮಾತನಾಡದೇ ಇರುವುದೇ ಜಾಣತನ ಎಂದು ತೀರ್ಮಾನಿಸಿದ್ದರು” ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments