Webdunia - Bharat's app for daily news and videos

Install App

ಹಿರಿಯ ಸಚಿವರಿಗೆ ಕೊಕ್ ನೀಡುವ ಹಿಂದಿದೆ ಮೋದಿ ತಂತ್ರ!

Webdunia
ಶನಿವಾರ, 10 ಜುಲೈ 2021 (08:47 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್ ನಲ್ಲಿ ಹಿರಿಯ ಸಚಿವರಿಗೆ ಕೊಕ್ ನೀಡಿದ್ದು ಎಲ್ಲರಿಗೂ ಅಚ್ಚರಿಯಾಗಿತ್ತು. ಆದರೆ ಇದರ ಹಿಂದೆ ಬೇರೆಯದೇ ಕಾರ್ಯತಂತ್ರವಿದೆ ಎನ್ನಲಾಗಿದೆ.


ಮುಂದಿನ ವರ್ಷ ನಡೆಯಲಿರವು ಕೆಲವು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಹಿರಿಯ ಸಚಿವರನ್ನು ಉಸ್ತುವಾರಿಗಳಾಗಿ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇದಕ್ಕಾಗಿಯೇ ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದೆ ಎನ್ನಲಾಗಿದೆ.

ಸ್ವತಃ ಮೋದಿಯೇ ಈ ಬಗ್ಗೆ ಸುಳಿವು ನೀಡಿದ್ದು, ರವಿಶಂಕರ್ ಪ್ರಸಾದ್ ರಂತಹ ಹಿರಿಯ ಸಚಿವರನ್ನು ಕಳಪೆ ಸಾಧನೆ ಹಿನ್ನಲೆಯಲ್ಲಿ ಕೈ ಬಿಡಲಾಗಿಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಇವರಿಗೆ ಪಕ್ಷದ ಮಹತ್ವದ ಹೊಣೆಗಾರಿಕೆ ನೀಡಲಾಗುವುದು ಎಂದಿದ್ದಾರೆ. ಈ ಮೂಲಕ ಬೇರೆ ಬೇರೆ ರಾಜ್ಯಗಳ ಚುನಾವಣೆ ಉಸ್ತುವಾರಿ ಈ ಹಿರಿಯರ ಪಾಲಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments