Webdunia - Bharat's app for daily news and videos

Install App

ಹಿರಿಯ ಸಚಿವರಿಗೆ ಕೊಕ್ ನೀಡುವ ಹಿಂದಿದೆ ಮೋದಿ ತಂತ್ರ!

Webdunia
ಶನಿವಾರ, 10 ಜುಲೈ 2021 (08:47 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್ ನಲ್ಲಿ ಹಿರಿಯ ಸಚಿವರಿಗೆ ಕೊಕ್ ನೀಡಿದ್ದು ಎಲ್ಲರಿಗೂ ಅಚ್ಚರಿಯಾಗಿತ್ತು. ಆದರೆ ಇದರ ಹಿಂದೆ ಬೇರೆಯದೇ ಕಾರ್ಯತಂತ್ರವಿದೆ ಎನ್ನಲಾಗಿದೆ.


ಮುಂದಿನ ವರ್ಷ ನಡೆಯಲಿರವು ಕೆಲವು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಹಿರಿಯ ಸಚಿವರನ್ನು ಉಸ್ತುವಾರಿಗಳಾಗಿ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇದಕ್ಕಾಗಿಯೇ ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದೆ ಎನ್ನಲಾಗಿದೆ.

ಸ್ವತಃ ಮೋದಿಯೇ ಈ ಬಗ್ಗೆ ಸುಳಿವು ನೀಡಿದ್ದು, ರವಿಶಂಕರ್ ಪ್ರಸಾದ್ ರಂತಹ ಹಿರಿಯ ಸಚಿವರನ್ನು ಕಳಪೆ ಸಾಧನೆ ಹಿನ್ನಲೆಯಲ್ಲಿ ಕೈ ಬಿಡಲಾಗಿಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಇವರಿಗೆ ಪಕ್ಷದ ಮಹತ್ವದ ಹೊಣೆಗಾರಿಕೆ ನೀಡಲಾಗುವುದು ಎಂದಿದ್ದಾರೆ. ಈ ಮೂಲಕ ಬೇರೆ ಬೇರೆ ರಾಜ್ಯಗಳ ಚುನಾವಣೆ ಉಸ್ತುವಾರಿ ಈ ಹಿರಿಯರ ಪಾಲಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments