Webdunia - Bharat's app for daily news and videos

Install App

ಮುಸ್ಲಿಮರು ಹೆಚ್ಚು ಮಕ್ಕಳನ್ನು ಹಡೆಯುವುದೇಕೆ? ಇಲ್ಲಿದೆ ಅಜಂ ಖಾನ್ ಥಿಯರಿ!

Webdunia
ಶನಿವಾರ, 18 ಫೆಬ್ರವರಿ 2017 (09:50 IST)
ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.  ಮುಸ್ಲಿಮರು ಹೆಚ್ಚಾಗಿ ನಿರುದ್ಯೋಗಿಗಳು. ಹಾಗಾಗಿ ಹೆಚ್ಚು ಮಕ್ಕಳನ್ನು ಹಡೆಯುತ್ತಾರೆ ಎಂದು ಹೇಳಿ ವಿವಾದಕ್ಕೊಳಗಾಗಿದ್ದಾರೆ.



ಉತ್ತರ ಪ್ರದೇಶ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಜಂ ಖಾನ್ “ಮುಸ್ಲಿಮರಲ್ಲಿ ಹೆಚ್ಚಿನವರು ನಿರುದ್ಯೋಗಿಗಳು. ಅವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕೇ ಹೆಚ್ಚು ಮಕ್ಕಳನ್ನು ಹಡೆಯುತ್ತಾರೆ. ಅಲ್ಪ ಸಂಖ್ಯಾತರಿಗೂ ಉದ್ಯೋಗ ಲಭಿಸಿದರೆ ಅವರು ಹಾಗೆ ಮಾಡಲಾರರು” ಎಂದು ಅಜಂ ಖಾನ್ ತಮ್ಮ ವಾದ ಮಂಡಿಸಿದ್ದಾರೆ.

ಮುಸ್ಲಿಂ ಮತದಾರರನ್ನು ಸೆಳೆಯುವ ಭರದಲ್ಲಿ ಅಜಂ ಖಾನ್ ಹೀಗೊಂದು ಹೇಳಿಕೆ ನೀಡಿದ್ದಾರೆ. ಹಿಂದುಗಳಿಗೆ ಉದ್ಯೋಗವಿದೆ. ಅದಕ್ಕೆ ಅವರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವುದಿಲ್ಲ ಎನ್ನುವುದು ಅಜಂ ಥಿಯರಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments