Webdunia - Bharat's app for daily news and videos

Install App

ಮುಸ್ಲಿಮರಿಗೆ ಟಿಕೆಟ್ ನೀಡದಿದ್ದಕ್ಕೆ ವಿನಯ್ ಕಟಿಯಾರ್ ಪ್ರತಿಕ್ರಿಯೆ ಇದು

Webdunia
ಮಂಗಳವಾರ, 28 ಫೆಬ್ರವರಿ 2017 (13:06 IST)
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲದಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ವಿನಯ್ ಕಟಿಯಾರ್ ಬಿಜೆಪಿಗೆ ಮತ ನೀಡದ ಮುಸ್ಲಿಮರಿಗೇಕೆ ನಾವು ಟಿಕೆಟ್ ನೀಡಬೇಕು ಎಂದು ಹೇಳುವುದರ ಮೂಲಕ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. 

ಯುಪಿಯಲ್ಲಿ ಬಿಜೆಪಿಯಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವುದೀಗ ಭಾರಿ ಚರ್ಚೆಗೆ ಕಾರಣವಾಗಿದೆ, ಕೇಂದ್ರ ಸಚಿವರಾದ ಉಮಾಭಾರತಿ, ರಾಜನಾಥಸಿಂಗ್ 'ಕೆಲ ಕ್ಷೇತ್ರಗಳಲ್ಲಾದ್ರೂ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಿತ್ತು' ಎಂದಿದ್ದರು. ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀದಿರುವುದು ತಪ್ಪು ಎಂದು ಉಮಾಭಾರತಿ ಸಹ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಟಿಯಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ.
 
ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಕಟಿಯಾರ್, ಬಿಜೆಪಿಗೆ ಮತ ನೀಡದವರಿಗೇಕೆ ಟಿಕೆಟ್ ನೀಡುವುದು ಎಂದು ಪ್ರಶ್ನಿಸಿರುವುದಲ್ಲದೇ, ಉತ್ತರ ಪ್ರದೇಶದ 5ನೇ ಹಂತದ ಚುನಾವಣೆಯಲ್ಲಿ ಯಾವೊಬ್ಬ ಮುಸ್ಲಿಂ ಅಭ್ಯರ್ಥಿ ಕೂಡ ಗೆಲ್ಲಲಾರ ಎಂದು ಸಹ ಭವಿಷ್ಯ ನುಡಿದಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ನಿನ್ನೆ 5ನೇ ಹಂತದ ಚುನಾವಣೆ ನಡೆದಿದ್ದು 59% ರಷ್ಟು ಮತದಾನವಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments