Webdunia - Bharat's app for daily news and videos

Install App

ನನಗೆ ಬಹುಮತವಿದೆ ಯಾಕೆ ರಾಜೀನಾಮೆ ನೀಡಬೇಕು? : ಮಣಿಪುರ್ ಸಿಎಂ

Webdunia
ಸೋಮವಾರ, 13 ಮಾರ್ಚ್ 2017 (16:46 IST)
ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿದೆ ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇಬೋಬಿ ಸಿಂಗ್ ನಿರಾಕರಿಸಿದ್ದಾರೆ.
 
ನನಗೆ ಸರಕಾರ ರಚನೆಗೆ ಅಗತ್ಯವಿರುವ 31 ಶಾಸಕರ ಬೆಂಬಲವಿರುವುದರಿಂದ ರಾಜೀನಾಮೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಬಿಜೆಪಿ ಕೂಡಾ ಓರ್ವ ಕಾಂಗ್ರೆಸ್ ಮತ್ತು ಟಿಎಂಸಿ ಶಾಸಕನ ಬೆಂಬಲ ಸೇರಿದಂತೆ ಒಟ್ಟು 32 ಶಾಸಕರ ಬೆಂಬಲವಿದೆ ಎಂದು ಸರಕಾರ ರಚಿಸಲು ಸಿದ್ದತೆ ನಡೆಸಿದೆ.
 
ಸಿಎಂ ಇಬೋಬಿ ಸಿಂಗ್ ರಾಜೀನಾಮೆ ನೀಡಲು ನಿರಾಕರಿಸಿದ್ದರಿಂದ ಇದೀಗ ರಾಜ್ಯಪಾಲರು ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ಶಮನಗೊಳಿಸಬೇಕಾಗಿದೆ. ರಾಜ್ಯಪಾಲರು ಕೇಂದ್ರ ಸರಕಾರದ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ಇಬೋಬಿ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments