ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

Krishnaveni K
ಗುರುವಾರ, 13 ನವೆಂಬರ್ 2025 (11:04 IST)
Photo Credit: X
ನವದೆಹಲಿ: ದೆಹಲಿ ಕಾರು ಬಾಂಬ್ ಸ್ಪೋಟದ ಬಳಿಕ ಟೆರರ್ ವೈದ್ಯರ ಗ್ಯಾಂಗ್ ಜಾತಕವೆಲ್ಲಾ ಬಯಲಾಗಿದೆ. ಅಷ್ಟಕ್ಕೂ ಭಯೋತ್ಪಾದನಾ ಚಟುವಟಿಕೆಗೆ ವೈದ್ಯರನ್ನೇ ಬಳಸುವುದು ಯಾಕೆ? ಇಲ್ಲಿದೆ ಶಾಕಿಂಗ್ ಕಾರಣ.

ದೆಹಲಿ ಸ್ಪೋಟಕ್ಕೆ ಮುನ್ನ ಹರ್ಯಾಣದಲ್ಲಿ ಸ್ಪೋಟಕದೊಂದಿಗೆ ಬಂಧಿತರಾಗಿದ್ದವರೂ ಇಬ್ಬರು ಟೆರರ್ ವೈದ್ಯರು. ದೆಹಲಿಯಲ್ಲಿ ಸ್ಪೋಟ ನಡೆಸಿದ್ದವನೂ ವೈದ್ಯನೇ. ಶಸ್ತ್ರಾಸ್ತ್ರ ಸಂಗ್ರಹಣೆ ಆರೋಪದಲ್ಲಿ ಬಂಧಿತರಾದವರೂ ವೈದ್ಯರೇ.

ವೈದ್ಯಕೀಯ ಸೇವೆಯಂತಹ ಇನ್ನೊಬ್ಬರ ಜೀವ ಉಳಿಸುವ ವೃತ್ತಿ ಶಿಕ್ಷಣ ಪಡೆಯುವ ಇವರು ಈ ರೀತಿಯ ಕೃತ್ಯಕ್ಕೆ ಇಳಿಯುವಂತಹ ಮತಾಂಧ ಮನಸ್ಥಿತಿ ಬೆಳೆಸಿಕೊಂಡಿರುವುದು ಅಚ್ಚರಿಯಾದರೆ, ಇವರನ್ನೇ ಭಯೋತ್ಪಾದಕ ಸಂಘಟನೆಗಳು ಟಾರ್ಗೆಟ್ ಮಾಡಿರುವುದಕ್ಕೂ ಕಾರಣವಿದೆ.

ವೈದ್ಯರಿಗಾದರೆ ದೇಶದ ಯಾವುದೇ ಭಾಗದಲ್ಲಿ ಮನೆ ಸುಲಭವಾಗಿ ಸಿಗುತ್ತದೆ. ರಾತ್ರೋ ರಾತ್ರಿ ಹೊತ್ತಲ್ಲದ ಹೊತ್ತಿನಲ್ಲಿ ಓಡಾಟ ನಡೆಸಿದರೂ ಯಾರಿಗೂ ಸಂಶಯ ಬರುವುದಿಲ್ಲ. ಅವರಿಗೆ ಸ್ಪೋಟಕಗಳು ಸುಲಭವಾಗಿ ಸಿಗುತ್ತದೆ. ವೈದ್ಯ ಎನ್ನುವ ಕಾರಣಕ್ಕೆ ಪೊಲೀಸ್ ತಪಾಸಣೆಗಳಿಂದಲೂ ವಿನಾಯ್ತಿ ಸಿಗುತ್ತದೆ. ಈ ಕಾರಣಕ್ಕೆ ಭಯೋತ್ಪಾದಕ ಸಂಘಟನೆಗಳು ವೈದ್ಯರನ್ನೇ ತನ್ನ ಸ್ಲೀಪರ್ ಸೆಲ್ ಗೆ ಬಳಸಿಕೊಳ್ಳುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments