Webdunia - Bharat's app for daily news and videos

Install App

ಐಸಿಜೆ ತೀರ್ಪು ನಾವೇಕೆ ಒಪ್ಪಬೇಕೆಂದ ಪಾಕಿಸ್ತಾನ

Webdunia
ಶುಕ್ರವಾರ, 19 ಮೇ 2017 (06:59 IST)
ಇಸ್ಲಾಮಾಬಾದ್: ಭಾರತೀಯ ನೌಕಾ ಪಡೆ ಮಾಜಿ ಅಧಿಕಾರಿಗೆ ವಿಧಿಸಿದ್ದ ಮರಣದಂಡನೆ ತೀರ್ಪಿಗೆ ತಡೆಯಾಜ್ಞೆ ವಿಧಿಸಿದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಐಸಿಜೆ ತೀರ್ಪನ್ನು ಒಪ್ಪಲಾಗದು ಎಂದು ಪಾಕಿಸ್ತಾನ ಹೇಳಿಕೊಂಡಿದೆ.

 
ವಿದೇಶಾಂಗ ವಕ್ತಾ ನಸೀಫ್ ಕುಲಭೂಷಣ್ ವಿರುದ್ಧ ಮತ್ತಷ್ಟು ಸಾಕ್ಷ್ಯ ಒದಗಿಸುವುದಾಗಿ ಹೇಳಿಕೊಂಡಿದ್ದಾರೆ. ಇದೆಲ್ಲಾ ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಭಾರತದ ಪ್ರಯತ್ನ ಎಂದು ಅವರು ಟೀಕಿಸಿದ್ದಾರೆ.

‘ಇದು ದೇಶದ ಭದ್ರತೆಯ ವಿಚಾರ. ನಾವು ಇಷ್ಟಕ್ಕೇ ಸುಮ್ಮನಾಗುವುದಿಲ್ಲ. ಸ್ವತಃ ಕುಲಭೂಷಣ್ ಎರಡು ಬಾರಿ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಸಾವಿರಾರು ಅಮಾಯಕ ಪಾಕಿಸ್ತಾನಿಯರ ಪ್ರಾಣ ಬಲಿ ತೆಗೆದ ಆತನನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಭಾರತ ಡೋಂಗಿತನ ತೋರುತ್ತಿದೆ. ನಮ್ಮ ಅಧಿಕಾರಿಗಳಿಗೆ ಭಾರತದಲ್ಲಿ ಆರೋಪಿ ವಿರುದ್ಧ ಸಾಕ್ಷ್ಯ ಕಲೆ ಹಾಕಲು ಅವಕಾಶ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಆದರೆ ಭಾರತದಲ್ಲಿ ಕುಲಭೂಷಣ್ ತೀರ್ಪಿನ ಪರ ಭಾರೀ ಸ್ವಾಗತ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಇರಾನ್ ಪ್ರತೀಕಾರದ ಕಿಚ್ಚು: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪಕ್ಕಾ

ಮುಂದಿನ ಸುದ್ದಿ
Show comments