Webdunia - Bharat's app for daily news and videos

Install App

ಸಚಿವೆ ಸ್ಮೃತಿ ಇರಾನಿ ಕಾರನ್ನು ಯುವಕರು ಚೇಸ್ ಮಾಡಿದ್ದರ ಕಾರಣ ಬಯಲು!

Webdunia
ಸೋಮವಾರ, 3 ಏಪ್ರಿಲ್ 2017 (10:28 IST)
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಕಾರನ್ನು ಕುಡಿದ ಮತ್ತಿನಲ್ಲಿ ಚೇಸ್ ಮಾಡಿ ಪೊಲೀಸರ ಅತಿಥಿಯಾದ ಯುವಕರು ತಾವು ಹಾಗೆ ಮಾಡಿದ್ದೇಕೆ ಎಂದು ರಹಸ್ಯ ಬಿಚ್ಚಿಟ್ಟಿದ್ದಾರೆ.

 

‘ಅಸಲಿಗೆ ನಮಗೆ ಅದು ಸ್ಮೃತಿ ಇರಾನಿ ಕಾರು ಎಂದು ಗೊತ್ತಿರಲಿಲ್ಲ. ಗೊತ್ತಿದ್ದರೆ ಚೇಸ್ ಮಾಡುತ್ತಿರಲಿಲ್ಲ. ನಾವು ಗೆಳೆಯನ ಬರ್ತ್ ಡೇ ಪಾರ್ಟಿ ಆಚರಿಸಿ ಮರಳುತ್ತಿದ್ದಾಗ ಕಾರಿನಲ್ಲಿ ದೊಡ್ಡಕ್ಕೆ ಮ್ಯೂಸಿಕ್ ಹಾಕಿ, ಟ್ರಾಫಿಕ್ ನಿಯಮ ಗಾಳಿಗೆ ತೂರಿದ್ದು ತಪ್ಪು ಎಂದು ಒಪ್ಪಿಕೊಳ್ಳುತ್ತೇವೆ.

 
ನಮ್ಮ ಮುಂದೆ ಒಂದು ಕಾರು ಹೋಗುತ್ತಿತ್ತು. ಅದನ್ನು ಚೇಸ್ ಮಾಡಿ ಮುನ್ನುಗ್ಗಬೇಕು ಎಂದು ತಮಾಷೆ ಕೆಲಸ ಮಾಡಲು ಹೋದೆವು. ಆದರೆ ಅದರಲ್ಲಿ ಸಚಿವರಿದ್ದರು ಎಂದು ಗೊತ್ತಿರಲಿಲ್ಲ. ನಮ್ಮ ತಪ್ಪಿಗೆ ನಾವು ಕ್ಷಮೆ ಯಾಚಿಸಿದೆವು. ಹಾಗಿದ್ದರೂ ಅವರು ನಮ್ಮ ಮಾತು ಕೇಳಲಿಲ್ಲ. ಪೊಲೀಸರ ಬಳಿಗೆ ಕರೆದೊಯ್ದು ಕೇಸು ಜಡಿದರು’ ಎಂದು ಇಬ್ಬರು ಆಪಾದಿತರು ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments