Webdunia - Bharat's app for daily news and videos

Install App

ನಾಲ್ವರು ಮಕ್ಕಳ ಕೊಂದು ಆತ್ಮಹತ್ಯೆಗೆ ಯತ್ನಿಸಿದ ವಿಧುರ

Webdunia
ಸೋಮವಾರ, 20 ಸೆಪ್ಟಂಬರ್ 2021 (12:06 IST)
ಜೈಪುರ: ನಾಲ್ವರು ಅಪ್ರಾಪ್ತ ಮಕ್ಕಳನ್ನು ಕೊಂದು ವಿಧುರನೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.


ಕೆಲವು ತಿಂಗಳುಗಳ ಹಿಂದೆ ಪತ್ನಿ ಕೊರೋನಾ ಸೋಂಕಿನಿಂದ ತೀರಿಕೊಂಡಿದ್ದಳು. ಇದಾದ ಬಳಿಕ ಆರೋಪಿ ಮಾನಸಿಕ ಖಿನ್ನತೆಗೊಳಗಾಗಿದ್ದ. ನಾಲ್ವರು ಮಕ್ಕಳು ಅತ್ತೆ ಮನೆಯಲ್ಲಿದ್ದರು.

ತನ್ನ ಮಕ್ಕಳನ್ನು ಸಾಕುವ ಬಗ್ಗೆ ಚಿಂತಿತನಾಗಿದ್ದ ವ್ಯಕ್ತಿ ಪತ್ನಿಯ ಸಹೋದರಿಯನ್ನೇ ಮದುವೆ ಮಾಡಿಕೊಡುವಂತೆ ಅತ್ತೆ ಮನೆಯವರಿಗೆ ಕೇಳಿಕೊಂಡಿದ್ದ. ಆದರೆ ಅವರು ನಿರಾಕರಿಸಿದ್ದರು. ಇದರಿಂದ ಮನನೊಂದ ಆರೋಪಿ ನಾಲ್ವರು ಮಕ್ಕಳನ್ನು ನೀರಿನಲ್ಲಿ ಟ್ಯಾಂಕ್ ನಲ್ಲಿ ಮುಳುಗಿಸಿ ಹತ್ಯೆ ಮಾಡಿ ತಾನೂ ವಿಷ ಸೇವಿಸಿ ಜೀವ ಕಳೆದುಕೊಳ್ಳಲು ಪ್ರಯತ್ನಿಸಿದ್ದಾನೆ. ದುರದೃಷ್ಟವಶಾತ್ ಮಕ್ಕಳು ಸಾವನ್ನಪ್ಪಿದ್ದು, ಆರೋಪಿ ಬದುಕುಳಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments