Webdunia - Bharat's app for daily news and videos

Install App

ಮದುವೆಯಾದ ವಾರಕ್ಕೆ ಪತ್ನಿ ಆತ್ಮಹತ್ಯೆ, ಪತಿಯೂ ಸತ್ತ

Webdunia
ಸೋಮವಾರ, 13 ಮೇ 2019 (10:01 IST)
ಅವರು ಮದುವೆಯಾಗಿ ಇನ್ನೂ ಒಂದು ವಾರ ಕೂಡ ಕಳೆದಿರಲಿಲ್ಲ. ಆದರೆ ನವ ವಿವಾಹಿತೆ ಮಾಡಬಾರದ ಕೆಲಸ ಮಾಡಿದ್ದಕ್ಕೆ ಪತಿಯೂ ಸಾವನ್ನಪ್ಪಿದ ಘಟನೆ ನಡೆದಿದೆ.

ನವವಿವಾಹಿತೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಾಕುಂವರ್ (21) ಬಾವಿಗೆ ಜಿಗಿದ ನವವಿವಾಹಿತೆ. ಈಕೆಯ ಜೀವ ಉಳಿಸಲು ಮುಂದಾದ ಪತಿ ರಾನು ಕೂಡಾ ಹಗ್ಗ ತುಂಡರಿಸಿ ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾನೆ. ಮೇ 10 ರಂದು ಈ ಜೋಡಿಯ ಮದುವೆ ನಡೆದಿತ್ತು. ಪತ್ನಿ ಬಾವಿಯಲ್ಲಿ ಬಿದ್ದು ಚೀರಾಡುತ್ತಿದ್ದದ್ದನ್ನು ಪತಿ ನೋಡಿದ್ದಾನೆ.

ಆಕೆಯನ್ನು ಉಳಿಸಲು ಬಾವಿಗೆ ಜಿಗಿದಿದ್ದಾನೆ. ಆಗ ಚೀರಾಟ ಕೇಳಿದ ನೆರೆಹೊರೆಯವರು ಬಂದು ಬಾವಿಯಲ್ಲಿ ಹಗ್ಗ ಬಿಟ್ಟಿದ್ದಾರೆ. ಹಗ್ಗ ಹಿಡಿದು ಮೇಲೆ ಬರೋವಾಗ ಅದು ತುಂಡರಿಸಿ ಇಬ್ಬರೂ ಮೃತಪಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments