Webdunia - Bharat's app for daily news and videos

Install App

ಅಕ್ರಮ ಸಂಬಂಧ ಹೊಂದಿದ್ದ ಪತಿಯ ಮರ್ಮಾಂಗಕ್ಕೇ ಕತ್ತರಿ ಹಾಕಿದಳು!

Webdunia
ಶನಿವಾರ, 22 ಜುಲೈ 2017 (09:48 IST)
ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದ ಪತಿ ತನ್ನ ಶೀಲವನ್ನೇ ಶಂಕಿಸಿದ್ದಕ್ಕೆ ಬೇಸತ್ತ ಮಹಿಳೆಯೊಬ್ಬರು ಆತನ ಮರ್ಮಾಂಗಕ್ಕೇ ಕತ್ತರಿ ಹಾಕಿದ ಘಟನೆ ವೆಲ್ಲೋರ್ ನಲ್ಲಿ ನಡೆದಿದೆ.


ಇದೀಗ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಲ್ಲದೆ, ಆಕೆ ಕತ್ತರಿಸಿದ ಮರ್ಮಾಂಗವನ್ನೂ ವಶಕ್ಕೆ ಪಡೆದಿದ್ದಾರೆ! ಹಾಗಂತ ಪೊಲೀಸರೇ ಹೇಳಿಕೊಂಡಿದ್ದಾರೆ. ಬಂಧಿತ ಮಹಿಳೆ ಸರಸು ಮತ್ತು ಜಗದೀಶನ್ ಒಂದೇ ಗಾರ್ಮೆಂಟ್ಸ್ ನಲ್ಲಿ ದುಡಿಯುತ್ತಿದ್ದರು. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿ 14 ವರ್ಷಗಳ ದಾಂಪತ್ಯ ನಡೆಸಿದ್ದರು.

ಇದೀಗ ಒಬ್ಬ ಪುತ್ರ ಮತ್ತು ಮೂವರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ಇವರಿಬ್ಬರ ನಡುವೆ ಆಗಾಗ ಕೌಟುಂಬಿಕ ಕಲಹವಾಗುತ್ತಿತ್ತು ಎನ್ನಲಾಗಿದೆ. ಇದು ತಾರಕಕ್ಕೇರಿ ಕೆಲವು ದಿನ ಸರಸು ತವರು ಮನೆಯಲ್ಲಿದ್ದಳು. ಆದರೆ ತವರು ಮನೆಯಲ್ಲಿದ್ದಾಗ ಈಕೆ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೆ ಎಂದು ಸರಸು ಮೇಲೆ ಪತಿ ಜಗದೀಶ್ ಆರೋಪಿಸಿದ್ದ.ಅಲ್ಲದೆ ತಾನು ಬೇರೊಂದು ಮದುವೆಯಾಗುವುದಾಗಿ ಹೇಳಿದ್ದ.

ಇದೇ ಕಾರಣಕ್ಕೆ ಜಗಳ ತಾರಕಕ್ಕೇರಿ ಸರಸು ತನ್ನ ಪತಿಯ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ್ದಾಳೆ. ಆಕ್ರಂದನ ಕೇಳಿ ನೆರೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ..  ಕಪಿಲ್ ದೇವ್ ನಂತರ ಲಾರ್ಡ್ಸ್ ನಲ್ಲಿ ವಿಶ್ವಕಪ್ ಫೈನಲ್ ಆಡಲಿರುವ ಭಾರತದ ಮಹಿಳೆಯರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments