Webdunia - Bharat's app for daily news and videos

Install App

ಗಂಡನನ್ನು ಹತ್ಯೆ ಮಾಡಿದರೂ ಹೆಂಡತಿಗೆ ಸಿಗಲಿದೆ ಈ ಭಾಗ್ಯ!

Webdunia
ಸೋಮವಾರ, 1 ಫೆಬ್ರವರಿ 2021 (09:27 IST)
ಹರ್ಯಾಣ: ಪತ್ನಿಯೇ ಪತಿಯನ್ನು ಹತ್ಯೆ ಮಾಡಿದರೂ ಸರಿಯೇ ಆಕೆ ಪತಿಯ ಪಿಂಚಣಿ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ಹರ್ಯಾಣ ಹೈಕೋರ್ಟ್ ಆದೇಶ ನೀಡಿದೆ.


ಯಾರೂ ಹುಟ್ಟುತ್ತಲೇ ಚಿನ್ನದ ಮೊಟ್ಟೆಯಿಡುವ ಕೋಳಿಗಳಲ್ಲ. ಪತ್ನಿ ಪತಿಯನ್ನು ಕೊಂದಿದ್ದರೂ ಆಕೆಗೆ ಪೆನ್ಷನ್ ನಿರಾಕರಿಸುವಂತಿಲ್ಲ. ಪಿಂಚಣಿ ಎನ್ನುವುದು ಒಬ್ಬ ಸರ್ಕಾರಿ ನೌಕರನಿಗೆ ಸರ್ಕಾರ ಆತನ ಬಳಿಕವೂ ಕುಟುಂಬದ ಸುರಕ್ಷತೆಗಾಗಿ ನೀಡುವ ಹಣ. ಹೆಂಡತಿ ಕ್ರಿಮಿನಲ್ ಅಪರಾಧ ಮಾಡಿದ್ದರೂ ಅದನ್ನು ನಿರಾಕರಿಸುವಂತಿಲ್ಲ’ ಎಂದು ಮಹತ್ವದ ಆದೇಶವಿತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments