Webdunia - Bharat's app for daily news and videos

Install App

ಗಂಡನನ್ನು ಹತ್ಯೆ ಮಾಡಿದರೂ ಹೆಂಡತಿಗೆ ಸಿಗಲಿದೆ ಈ ಭಾಗ್ಯ!

Webdunia
ಸೋಮವಾರ, 1 ಫೆಬ್ರವರಿ 2021 (09:27 IST)
ಹರ್ಯಾಣ: ಪತ್ನಿಯೇ ಪತಿಯನ್ನು ಹತ್ಯೆ ಮಾಡಿದರೂ ಸರಿಯೇ ಆಕೆ ಪತಿಯ ಪಿಂಚಣಿ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ಹರ್ಯಾಣ ಹೈಕೋರ್ಟ್ ಆದೇಶ ನೀಡಿದೆ.


ಯಾರೂ ಹುಟ್ಟುತ್ತಲೇ ಚಿನ್ನದ ಮೊಟ್ಟೆಯಿಡುವ ಕೋಳಿಗಳಲ್ಲ. ಪತ್ನಿ ಪತಿಯನ್ನು ಕೊಂದಿದ್ದರೂ ಆಕೆಗೆ ಪೆನ್ಷನ್ ನಿರಾಕರಿಸುವಂತಿಲ್ಲ. ಪಿಂಚಣಿ ಎನ್ನುವುದು ಒಬ್ಬ ಸರ್ಕಾರಿ ನೌಕರನಿಗೆ ಸರ್ಕಾರ ಆತನ ಬಳಿಕವೂ ಕುಟುಂಬದ ಸುರಕ್ಷತೆಗಾಗಿ ನೀಡುವ ಹಣ. ಹೆಂಡತಿ ಕ್ರಿಮಿನಲ್ ಅಪರಾಧ ಮಾಡಿದ್ದರೂ ಅದನ್ನು ನಿರಾಕರಿಸುವಂತಿಲ್ಲ’ ಎಂದು ಮಹತ್ವದ ಆದೇಶವಿತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments