Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

Webdunia
ಮಂಗಳವಾರ, 28 ಡಿಸೆಂಬರ್ 2021 (09:51 IST)
ಚೆನ್ನೈ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾದನೆಂದು ಪತ್ನಿಯೇ ಸುಪಾರಿ ಕೊಟ್ಟು ಕೊಲ್ಲಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಪತ್ನಿ ತನ್ನ ಪತಿಯನ್ನು ಕೊಲ್ಲಲು ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಳು. ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಪತಿ ಮನೆಗೆ ಮರಳುವಾಗ ಇಬ್ಬರು ಅವರ ಮೇಲೆ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಪತಿ ರೌಡಿಗಳಿಂದ ತಪ್ಪಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ.

ತನಿಖೆ ನಡೆಸಿದಾಗ ತನ್ನ ಜೊತೆಗೆ ಮೊದಲು ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿಗೆ ಅಕ್ರಮ ಸಂಬಂಧವಿತ್ತು. ಅದಕ್ಕಾಗಿಯೇ ಕೊಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಪತ್ನಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments