Webdunia - Bharat's app for daily news and videos

Install App

ತವರಿನಿಂದ ಬಾರದ ಪತ್ನಿ: ಅಸಮಾಧಾನಗೊಂಡ ಪತಿ ಆತ್ಮಹತ್ಯೆ

Webdunia
ಶನಿವಾರ, 4 ನವೆಂಬರ್ 2023 (10:11 IST)
ಲಕ್ನೋ: ಉತ್ತರ ಭಾರತೀಯ ವಿವಾಹಿತ ಮಹಿಳೆಯರು ತಮ್ಮ ಗಂಡನ ಶ್ರೇಯಸ್ಸಿಗಾಗಿ ಕರ್ವ ಚೌತ್ ಉಪವಾಸ ವ್ರತ ಕೈಗೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪತಿ ಮಹಾಶಯ ಇದೇ ವಿಚಾರಕ್ಕೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ!

ತವರಿಗೆ ಹೋಗಿದ್ದ ಪತ್ನಿ ಕರ್ವ ಚೌತ್ ಉಪವಾಸ ವ್ರತ ಮಾಡುವ ಹಬ್ಬಕ್ಕೆ ಮನೆಗೆ ವಾಪಸ್ ಆಗಿರಲಿಲ್ಲ. ಇದರಿಂದ ಬೇಸರಗೊಂಡ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎರಡು ತಿಂಗಳ ಹಿಂದೆ ಪತ್ನಿ ತವರಿಗೆ ಹೋಗಿದ್ದವಳು ಬಂದಿರಲಿಲ್ಲ. ಆತ್ಮಹತ್ಯೆಗೆ ಮುನ್ನ ಆಕೆಯನ್ನು ಮರಳಿ ಕಳುಹಿಸಿಕೊಡುವಂತೆ ಅತ್ತೆಯ ಜೊತೆ ಫೋನ್ ನಲ್ಲಿ ಜಗಳವಾಡಿದ್ದ. ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments