Webdunia - Bharat's app for daily news and videos

Install App

ತವರಿನಿಂದ ಬಾರದ ಪತ್ನಿ: ಅಸಮಾಧಾನಗೊಂಡ ಪತಿ ಆತ್ಮಹತ್ಯೆ

Webdunia
ಶನಿವಾರ, 4 ನವೆಂಬರ್ 2023 (10:11 IST)
ಲಕ್ನೋ: ಉತ್ತರ ಭಾರತೀಯ ವಿವಾಹಿತ ಮಹಿಳೆಯರು ತಮ್ಮ ಗಂಡನ ಶ್ರೇಯಸ್ಸಿಗಾಗಿ ಕರ್ವ ಚೌತ್ ಉಪವಾಸ ವ್ರತ ಕೈಗೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪತಿ ಮಹಾಶಯ ಇದೇ ವಿಚಾರಕ್ಕೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ!

ತವರಿಗೆ ಹೋಗಿದ್ದ ಪತ್ನಿ ಕರ್ವ ಚೌತ್ ಉಪವಾಸ ವ್ರತ ಮಾಡುವ ಹಬ್ಬಕ್ಕೆ ಮನೆಗೆ ವಾಪಸ್ ಆಗಿರಲಿಲ್ಲ. ಇದರಿಂದ ಬೇಸರಗೊಂಡ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎರಡು ತಿಂಗಳ ಹಿಂದೆ ಪತ್ನಿ ತವರಿಗೆ ಹೋಗಿದ್ದವಳು ಬಂದಿರಲಿಲ್ಲ. ಆತ್ಮಹತ್ಯೆಗೆ ಮುನ್ನ ಆಕೆಯನ್ನು ಮರಳಿ ಕಳುಹಿಸಿಕೊಡುವಂತೆ ಅತ್ತೆಯ ಜೊತೆ ಫೋನ್ ನಲ್ಲಿ ಜಗಳವಾಡಿದ್ದ. ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments