Webdunia - Bharat's app for daily news and videos

Install App

ಖಾರದ ಪುಡಿ ಎರಚಿ ದುಷ್ಟರಿಂದ ಪತಿಯ ರಕ್ಷಿಸಿದ ಪತ್ನಿ

Webdunia
ಶನಿವಾರ, 22 ಜನವರಿ 2022 (10:39 IST)
ಹೈದರಾಬಾದ್: ಕೊಲ್ಲಲು ಬಂದವರಿಗೆ ಖಾರದ ಪುಡಿ ಎರಚಿ ಪತ್ನಿ ಪತಿಯನ್ನು ಕಾಪಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಲಾರಿ ಅಸೋಸಿಯೇಷನ್ ಅಧ್ಯಕ್ಷರಾಗಿರುವ ವೇಮುಲ ಭೂಪಾಲ್ ಎಂಬವರನ್ನು ಕೊಲ್ಲಲು ಮಧ್ಯರಾತ್ರಿ ಮನೆಗೆ ನಾಲ್ವರು ದುಷ್ಕರ್ಮಿಗಳು ಬಂದಿದ್ದರು. ಮೂವರು ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದರು.

ಈ ವೇಳೆ ಎಚ್ಚೆತ್ತುಕೊಂಡ ಪತ್ನಿ ಕಲ್ಯಾಣಿ ಅಡುಗೆ ಮನೆಗೆ ಹೋಗಿ ಖಾರದ ಪುಡಿ ತಂದು ದುಷ್ಕರ್ಮಿಗಳಿಗೆ ಎರಚಿದ್ದಾಳೆ. ಬಳಿಕ ನೆರೆಹೊರೆಯವರನ್ನು ಕೂಗಿ ಕರೆದಿದ್ದಾರೆ. ಇದರಿಂದ ಗಾಬರಿಗೊಂಡ ಆರೋಪಿಗಳು ಆಟೋದಲ್ಲಿ ಓಡಿ ತಪ್ಪಿಸಿಕೊಂಡಿದ್ದಾರೆ.  ಆದರೆ ಆರೋಪಿಗಳಲ್ಲಿ ಒಬ್ಬ ಸಿಕ್ಕಿಬಿದ್ದಿದ್ದು ಈತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments