Webdunia - Bharat's app for daily news and videos

Install App

ಖಾರದ ಪುಡಿ ಎರಚಿ ದುಷ್ಟರಿಂದ ಪತಿಯ ರಕ್ಷಿಸಿದ ಪತ್ನಿ

Webdunia
ಶನಿವಾರ, 22 ಜನವರಿ 2022 (10:39 IST)
ಹೈದರಾಬಾದ್: ಕೊಲ್ಲಲು ಬಂದವರಿಗೆ ಖಾರದ ಪುಡಿ ಎರಚಿ ಪತ್ನಿ ಪತಿಯನ್ನು ಕಾಪಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಲಾರಿ ಅಸೋಸಿಯೇಷನ್ ಅಧ್ಯಕ್ಷರಾಗಿರುವ ವೇಮುಲ ಭೂಪಾಲ್ ಎಂಬವರನ್ನು ಕೊಲ್ಲಲು ಮಧ್ಯರಾತ್ರಿ ಮನೆಗೆ ನಾಲ್ವರು ದುಷ್ಕರ್ಮಿಗಳು ಬಂದಿದ್ದರು. ಮೂವರು ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದರು.

ಈ ವೇಳೆ ಎಚ್ಚೆತ್ತುಕೊಂಡ ಪತ್ನಿ ಕಲ್ಯಾಣಿ ಅಡುಗೆ ಮನೆಗೆ ಹೋಗಿ ಖಾರದ ಪುಡಿ ತಂದು ದುಷ್ಕರ್ಮಿಗಳಿಗೆ ಎರಚಿದ್ದಾಳೆ. ಬಳಿಕ ನೆರೆಹೊರೆಯವರನ್ನು ಕೂಗಿ ಕರೆದಿದ್ದಾರೆ. ಇದರಿಂದ ಗಾಬರಿಗೊಂಡ ಆರೋಪಿಗಳು ಆಟೋದಲ್ಲಿ ಓಡಿ ತಪ್ಪಿಸಿಕೊಂಡಿದ್ದಾರೆ.  ಆದರೆ ಆರೋಪಿಗಳಲ್ಲಿ ಒಬ್ಬ ಸಿಕ್ಕಿಬಿದ್ದಿದ್ದು ಈತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ಮುಂದಿನ ಸುದ್ದಿ
Show comments