Webdunia - Bharat's app for daily news and videos

Install App

ರೇಪ್‌ಗೊಳಗಾಗಿದ್ದೇನೆ ಎಂದ ಪತ್ನಿ: ಕೋಪಗೊಂಡ ಪತಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 13 ಡಿಸೆಂಬರ್ 2023 (13:14 IST)
ಪತ್ನಿ ಗ್ಯಾಂಗ್‌ರೇಪ್‌ಗೊಳಗಾದ ಮಾಹಿತಿ ಪಡೆದ ನಂತರ ದುಬೈಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾದ ಪತಿ, ಮೂರು ಬಾರಿ ತಲಾಕ್ ಎನ್ನುವ ಎಸ್‌ಎಂಎಸ್ ಸಂದೇಶ ರವಾನಿಸಿದ್ದಾನೆ. ಶರೀಯಾ ಕಾನೂನಿನ ಪ್ರಕಾರ, ಒಬ್ಬ ವ್ಯಕ್ತಿ ತನ್ನ ಪತ್ನಿಗೆ ಮೂರು ಬಾರಿ ತಲಾಕ್ ಎಂದು ಹೇಳಿದಲ್ಲಿ ವಿಚ್ಚೇದನಕ್ಕೆ ಕಾರಣವಾಗುತ್ತದೆ.
 
ನೆರೆಹೊರೆಯವರಿಂದ ಗ್ಯಾಂಗ್‌ರೇಪ್‌ಗೊಳಗಾದ ಮಹಿಳೆಯೊಬ್ಬಳು ದುಬೈಯಲ್ಲಿರುವ ತನ್ನ ಪತಿಗೆ ಘಟನೆ ವಿವರಿಸಿದಾಗ ಪತಿ ಎಸ್ಎಂಎಸ್ ಮೂಲಕ ಆಕೆಗೆ ತಲಾಕ್ ನೀಡಿರುವ ಘಟನೆ ವರದಿಯಾಗಿದೆ.
 
ದುಬೈಯಲ್ಲಿರುವ ಪತಿ ಎಸ್ಎಂಎಸ್ ಮೂಲಕ ತಲಾಕ್ ನೀಡಿದ್ದರಿಂದ ಪತ್ನಿ ಆಘಾತಗೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. 
 
ಪತಿಯಿಂದ ಎಸ್ಎಂಎಸ್ ಬಂದ ನಂತರ, ಪತಿಯ ಕುಟುಂಬದವರು ಆಕೆಯನ್ನು ಮನೆಯಿಂದ ಹೊರಹಾಕಿದ್ದಲ್ಲದೇ ನಾಲ್ಕು ವರ್ಷದ ಮಗುವನ್ನು ಕೂಡಾ ತನ್ನಿಂದ ದೂರ ಮಾಡಿದ್ದಾರೆ ಎಂದು ಮಹಿಳೆ ತಿಳಿಸಿದ್ದಾಳೆ.
 
ನಾನು ತುಂಬಾ ಸಂಕಷ್ಟದ ಸ್ಥಿತಿಯಲ್ಲಿದ್ದೇನೆ. ಪತಿ ಸುಲಭವಾಗಿ ನನಗೆ ಡೈವೋರ್ಸ್ ನೀಡಿ ಪಾರಾಗಿದ್ದಾನೆ ಎಂದು ಹೇಳಿದ ಮಹಿಳೆ, ಇದೀಗ ತನ್ನ ಸಾಕು ಪೋಷಕರ ಬಳಿ ವಾಸಿಸುತ್ತಿದ್ದಾಳೆ.
 
ಭಾರತೀಯ ಮುಸ್ಲಿಮರು ಸಾಮಾಜಿಕ ಅಂತರ್ಜಾಲ ತಾಣಗಳಾದ ಸ್ಕೈಪೆ ಮತ್ತು ವಾಟ್ಸಪ್ ಮೂಲಕ ವಿಚ್ಚೇದನ ನೀಡುವ ಘಟನೆಗಳು ಹೆಚ್ಚುತ್ತಿವೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments