Webdunia - Bharat's app for daily news and videos

Install App

ಪತ್ನಿ ಅನೈತಿಕ ಸಂಬಂಧ ಶಂಕೆ: ಪತಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 28 ನವೆಂಬರ್ 2023 (11:28 IST)
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು  ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 
ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.
 
ಸುರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಇದೀಗ ಪೊಲೀಸರ ಅತಿಥಿಯಾಗಿದ್ದು ನ್ಯಾಯಾಂಗ ವಶದಲ್ಲಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಉ ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments