Webdunia - Bharat's app for daily news and videos

Install App

ಇಂದು ಚೆನ್ನೈಗೆ ಭೇಟಿ ನೀಡುವ ಅಮಿತ್ ಶಾ ರಜನೀಕಾಂತ್ ರನ್ನು ಭೇಟಿ ಮಾಡ್ತಾರಾ?

Webdunia
ಶನಿವಾರ, 21 ನವೆಂಬರ್ 2020 (13:10 IST)
ಚೆನ್ನೈ : ತಮಿಳು ನಾಡಿನಲ್ಲಿ ಅಮಿತ್ ಶಾ ರಾಜಕೀಯ ರಣತಂತ್ರ ರೂಪಸಿಲು ಮುಂದಾಗಿದ್ದು, ಇಂದು ಚೆನ್ನೈಗೆ ಭೇಟಿ ನೀಡುವುದರ ಮೂಲಕ ಹಲವು ಪ್ರಶ್ನೆಗಳು ಮೂಡಲು ಕಾರಣರಾಗಿದ್ದಾರೆ.

ಈಗಾಗಲೇ ತಮಿಳುನಾಡಿನಲ್ಲಿ ಬಿಜೆಪಿ ಖುಷ್ಬೂ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡಿದೆ. ಜೊತೆಗೆ ಅಣ್ಣಾ ಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಇಂದು ಚೆನ್ನೈ ಗೆ ಭೇಟಿ ಮಾಡುತ್ತಿರುವ ಅಮಿತ್ ಶಾ ರಜನೀಕಾಂತ್ ಅವರನ್ನು ಭೇಟಿಯಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಅಮಿತ್ ಶಾ ಇಂದು ಎಐಎಡಿಎಂಕೆ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಅವರು ರಜನೀಕಾಂತ್ ಜತೆಗೂ ಚರ್ಚೆ ಮಾಡುತ್ತಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ರಜನಿಕಾಂತ್ ಭೇಟಿ ಮಾಡಲ್ಲ ಎಂದು ಬಿಜೆಪಿ ಪಕ್ಷ ತಿಳಿಸಿದೆ.  

ಹಾಗೇ ಇಂದು ಅಮಿತ್ ಶಾ ರನ್ನು ಅಣ್ಣ ಅಳಗಿರಿ ಭೇಟಿ ಮಾಡಲಿದ್ದು, ಬಳಿಕ ಡಿಎಂಕೆ ಸ್ಟಾಲಿನ್ ಗೆ ಟಕ್ಕರ್ ನೀಡಲು ಹೊಸ ಪಕ್ಷ ಘೋಷಣೆ ಮಾಡುತ್ತಾರಾ? ಎಂಬ ಪ್ರಶ್ನೆ ಮೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments