Webdunia - Bharat's app for daily news and videos

Install App

ಇಂದು ಚೆನ್ನೈಗೆ ಭೇಟಿ ನೀಡುವ ಅಮಿತ್ ಶಾ ರಜನೀಕಾಂತ್ ರನ್ನು ಭೇಟಿ ಮಾಡ್ತಾರಾ?

Webdunia
ಶನಿವಾರ, 21 ನವೆಂಬರ್ 2020 (13:10 IST)
ಚೆನ್ನೈ : ತಮಿಳು ನಾಡಿನಲ್ಲಿ ಅಮಿತ್ ಶಾ ರಾಜಕೀಯ ರಣತಂತ್ರ ರೂಪಸಿಲು ಮುಂದಾಗಿದ್ದು, ಇಂದು ಚೆನ್ನೈಗೆ ಭೇಟಿ ನೀಡುವುದರ ಮೂಲಕ ಹಲವು ಪ್ರಶ್ನೆಗಳು ಮೂಡಲು ಕಾರಣರಾಗಿದ್ದಾರೆ.

ಈಗಾಗಲೇ ತಮಿಳುನಾಡಿನಲ್ಲಿ ಬಿಜೆಪಿ ಖುಷ್ಬೂ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡಿದೆ. ಜೊತೆಗೆ ಅಣ್ಣಾ ಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಇಂದು ಚೆನ್ನೈ ಗೆ ಭೇಟಿ ಮಾಡುತ್ತಿರುವ ಅಮಿತ್ ಶಾ ರಜನೀಕಾಂತ್ ಅವರನ್ನು ಭೇಟಿಯಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಅಮಿತ್ ಶಾ ಇಂದು ಎಐಎಡಿಎಂಕೆ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಅವರು ರಜನೀಕಾಂತ್ ಜತೆಗೂ ಚರ್ಚೆ ಮಾಡುತ್ತಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ರಜನಿಕಾಂತ್ ಭೇಟಿ ಮಾಡಲ್ಲ ಎಂದು ಬಿಜೆಪಿ ಪಕ್ಷ ತಿಳಿಸಿದೆ.  

ಹಾಗೇ ಇಂದು ಅಮಿತ್ ಶಾ ರನ್ನು ಅಣ್ಣ ಅಳಗಿರಿ ಭೇಟಿ ಮಾಡಲಿದ್ದು, ಬಳಿಕ ಡಿಎಂಕೆ ಸ್ಟಾಲಿನ್ ಗೆ ಟಕ್ಕರ್ ನೀಡಲು ಹೊಸ ಪಕ್ಷ ಘೋಷಣೆ ಮಾಡುತ್ತಾರಾ? ಎಂಬ ಪ್ರಶ್ನೆ ಮೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments