Webdunia - Bharat's app for daily news and videos

Install App

ಇಂದು ಚೆನ್ನೈಗೆ ಭೇಟಿ ನೀಡುವ ಅಮಿತ್ ಶಾ ರಜನೀಕಾಂತ್ ರನ್ನು ಭೇಟಿ ಮಾಡ್ತಾರಾ?

Webdunia
ಶನಿವಾರ, 21 ನವೆಂಬರ್ 2020 (13:10 IST)
ಚೆನ್ನೈ : ತಮಿಳು ನಾಡಿನಲ್ಲಿ ಅಮಿತ್ ಶಾ ರಾಜಕೀಯ ರಣತಂತ್ರ ರೂಪಸಿಲು ಮುಂದಾಗಿದ್ದು, ಇಂದು ಚೆನ್ನೈಗೆ ಭೇಟಿ ನೀಡುವುದರ ಮೂಲಕ ಹಲವು ಪ್ರಶ್ನೆಗಳು ಮೂಡಲು ಕಾರಣರಾಗಿದ್ದಾರೆ.

ಈಗಾಗಲೇ ತಮಿಳುನಾಡಿನಲ್ಲಿ ಬಿಜೆಪಿ ಖುಷ್ಬೂ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡಿದೆ. ಜೊತೆಗೆ ಅಣ್ಣಾ ಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಇಂದು ಚೆನ್ನೈ ಗೆ ಭೇಟಿ ಮಾಡುತ್ತಿರುವ ಅಮಿತ್ ಶಾ ರಜನೀಕಾಂತ್ ಅವರನ್ನು ಭೇಟಿಯಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಅಮಿತ್ ಶಾ ಇಂದು ಎಐಎಡಿಎಂಕೆ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಅವರು ರಜನೀಕಾಂತ್ ಜತೆಗೂ ಚರ್ಚೆ ಮಾಡುತ್ತಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ರಜನಿಕಾಂತ್ ಭೇಟಿ ಮಾಡಲ್ಲ ಎಂದು ಬಿಜೆಪಿ ಪಕ್ಷ ತಿಳಿಸಿದೆ.  

ಹಾಗೇ ಇಂದು ಅಮಿತ್ ಶಾ ರನ್ನು ಅಣ್ಣ ಅಳಗಿರಿ ಭೇಟಿ ಮಾಡಲಿದ್ದು, ಬಳಿಕ ಡಿಎಂಕೆ ಸ್ಟಾಲಿನ್ ಗೆ ಟಕ್ಕರ್ ನೀಡಲು ಹೊಸ ಪಕ್ಷ ಘೋಷಣೆ ಮಾಡುತ್ತಾರಾ? ಎಂಬ ಪ್ರಶ್ನೆ ಮೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments