Webdunia - Bharat's app for daily news and videos

Install App

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ ಪಕ್ಷಕ್ಕೆ ಮರಳಿದಲ್ಲಿ ಸಂತಸ: ಕೇಜ್ರಿವಾಲ್

Webdunia
ಶುಕ್ರವಾರ, 17 ಜುಲೈ 2015 (15:16 IST)
ಆಮ್ ಆದ್ಮಿ ಪಕ್ಷದ ಭಿನ್ನಮತಿಯ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಪಕ್ಷಕ್ಕೆ ಮರಳಿದಲ್ಲಿ ಸಂತೋಷವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.  
 
ಉಭಯ ನಾಯಕರು ಪಕ್ಷಕ್ಕೆ ಮರಳುವುದಾದಲ್ಲಿ ಸಂತಸವಾಗುತ್ತದೆ. ಅವರ ಆಗಮನದಿಂದ ಪಕ್ಷ ಮತ್ತಷ್ಟು ಸಶಕ್ತವಾಗುತ್ತದೆ ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 
 
ಕೇಜ್ರಿವಾಲ್ ಬೆಂಬಲಿಗರು ಹಾಗೂ ಪಕ್ಷದ ಸಂಸ್ಥಾಪಕ ನಾಯಕರೊಂದಿಗೆ ಸುಮಾರು ಎರಡು ತಿಂಗಳುಗಳ ಕಾಲ ಪರಸ್ಪರ ವಾದ ವಿವಾದದ ಹಿನ್ನೆಲೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಯಿಂದಾಗಿ ಉಭಯ ನಾಯಕರನ್ನು ವಜಾಗೊಳಿಸಲಾಗಿತ್ತು.
 
ಆಮ್ ಆದ್ಮಿ ಪಕ್ಷದಿಂದ ಉಚ್ಚಾಟಿಸಿದ ನಂತರ ಯಾದವ್ ಮತ್ತು ಭೂಷಣ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಹಿರಂಗವಾಗಿ ಟೀಕಿಸಿದ್ದರು. 
 
ಉಭಯ ನಾಯಕರು ನಂತರ ಸ್ವರಾಜ್ ಅಭಿಯಾನ್ ಪ್ರಚಾರ ಕಾರ್ಯವನ್ನು ಆರಂಭಿಸಿರುವುದನ್ನು ಸ್ಮರಿಸಬಹುದು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments