Webdunia - Bharat's app for daily news and videos

Install App

ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರವಿದೆ ಬೆರಳು ತೋರಿಸಿದ್ರೆ ಕತ್ತರಿಸ್ತೇವೆ: ಬಿಜೆಪಿ

Webdunia
ಶುಕ್ರವಾರ, 29 ಮಾರ್ಚ್ 2019 (18:56 IST)
ಲಕ್ನೋ: ಬಿಜೆಪಿ ಪಕ್ಷ ಮತ್ತು ಬಿಜೆಪಿ ಸದಸ್ಯರ ವಿರುದ್ಧ ಯಾರಾದರೂ ಬೆರಳು ತೋರಿಸಿದಲ್ಲಿ ಕತ್ತರಿಸಿ ಹಾಕ್ತೇವೆ ಎಂದು ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ, ಬಿಜೆಪಿ ಅಭ್ಯರ್ಥಿ ರಾಮ್ ಶಂಕರ್ ಕಠಾರಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ನಮ್ಮ ಸರಕಾರವಿದೆ. ಆದ್ದರಿಂದ,ಯಾರಾದರೂ ನಮ್ಮ ವಿರುದ್ಧ ಬೆರಳು ತೋರಿಸಿದರೆ ಬೆರಳು ಮುರಿದು ಹಾಕ್ತೇವೆ ಎಂದು ಗುಡುಗಿದ್ದಾರೆ.
 
ಹಿಂದೆ ಮಾಯಾವತಿ ಸರಕಾರವಿದ್ದಾಗ ನನ್ನ ವಿರುದ್ಧ 29 ಕೇಸ್‌ಗಳನ್ನು ದಾಖಲಿಸಿದ್ದಾರೆ. ನಾನು ಎಲ್ಲಾ ಕೇಸ್‌ಗಳ ವಿರುದ್ಧ ಹೋರಾಡಿದ್ದೇನೆ. ಮಾಯಾವತಿಗೆ ನನ್ನನ್ನು ಜೈಲಿಗೆ ತಳ್ಳಲು ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದರು.
 
ಮಾಯಾವತಿ ಮುಖ್ಯಮಂತ್ರಿಯಾಗಿದ್ದಾಗ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೋರಾಟ ಮಾಡಿದ್ದೇನೆ. ನಮ್ಮ ವಿರುದ್ಧ ಯಾವ ರೀತಿ ವರ್ತಿಸುತ್ತೀರೋ ಅದೇ ರೀತಿ ನಾವು ವರ್ತಿಸುತ್ತೇವೆ. ನಾನು ನಿಮ್ಮ ಜತೆ ಯಾವಾಗಲೂ ಇರುತ್ತೇನೆ ಎಂದು ಬಿಜೆಪಿ ಸದಸ್ಯರಿಗೆ ಬಿಜೆಪಿ ಅಭ್ಯರ್ಥಿ ರಾಮ್ ಶಂಕರ್ ಕಠಾರಿಯಾ ಭರವಸೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments