Webdunia - Bharat's app for daily news and videos

Install App

ದೆಹಲಿಯಲ್ಲಿ ಸ್ವಚ್ಛ, ಪರಿಣಾಮಕಾರಿ ಆಡಳಿತ ನೀಡುತ್ತೇವೆ: ಕಿರಣ್ ಬೇಡಿ

Webdunia
ಶನಿವಾರ, 24 ಜನವರಿ 2015 (15:57 IST)
ಪ್ರಬಲ, ಪರಿಣಾಮಕಾರಿ ಆಡಳಿತ ದೆಹಲಿಯ ತುರ್ತು ಅಗತ್ಯವಾಗಿದ್ದು, ನನ್ನ 40 ವರ್ಷಗಳ ಸೇವಾನುಭವವನ್ನು ದೆಹಲಿಯ ಅಭಿವೃದ್ಧಿಗೆ  ಅರ್ಪಿಸಲು ಬದ್ಧವಾಗಿದ್ದೇನೆ ಎಂದು ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಿರಣ್ ಬೇಡಿ ಪುನರುಚ್ಚರಿಸಿದ್ದಾರೆ.
ದೆಹಲಿಯ ಜನರ ಜತೆ ಸಂಪರ್ಕ ಸಾಧಿಸಲು ದೇಶದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಬೇಡಿ  ಟ್ವಿಟರ್‌ನ್ನು ಬಹುವಾಗಿ ಬಳಸಿಕೊಳ್ಳುತ್ತಿದ್ದಾರೆ. 
 
40 ವರ್ಷಗಳ ನನ್ನ ಆಡಳಿತಾತ್ಮಕ ಮತ್ತು ಸಾಮಾಜಿಕ ಸೇವೆಯ ಅನುಭವವನ್ನು ದೆಹಲಿಯ ಮುಖ್ಯಮಂತ್ರಿಯಾಗಿ  ನಿಮ್ಮ ಸೇವೆ ಮಾಡಲು ಬಯಸುತ್ತೇನೆ ಎಂದು ರಾಷ್ಟ್ರ ರಾಜಧಾನಿಯ ಜನರನ್ನುದ್ದೇಶಿಸಿ ಬೇಡಿ ಟ್ವಿಟ್ ಮಾಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments