Webdunia - Bharat's app for daily news and videos

Install App

ಕಪ್ಪು ಹಣ, ಕಪ್ಪು ಮನಸ್ಸಿನವರ ವಿರುದ್ಧದ ಹೋರಾಟ ನಿರಂತರ: ಪ್ರಧಾನಿ ಮೋದಿ

Webdunia
ಮಂಗಳವಾರ, 27 ಡಿಸೆಂಬರ್ 2016 (15:29 IST)
ಕೇಂದ್ರ ಸರಕಾರದ ನೋಟು ನಿಷೇಧವನ್ನು ಸಮರ್ಥಿಸಿಕೊಂಡಿರುವ ಪ್ರಧಾನಿ ಮೋದಿ, ಕಪ್ಪು ಹಣ ಮತ್ತು ಕಪ್ಪು ಮನಸ್ಸಿನವರ ವಿರುದ್ಧದ ಹೋರಾಟ ನಿರಂತರ ಎಂದು ಘೋಷಿಸಿದ್ದಾರೆ.
 
ಡೆಹರಾಡೂನ್‌ನಲ್ಲಿ ಆಯೋಜಿಸಲಾದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನೀವು ಕೇವಲ ನನ್ನನ್ನು ಪ್ರದಾನಮಂತ್ರಿಯಾಗಿ ಆಯ್ಕೆ ಮಾಡಲಿಲ್ಲ. ಬದಲಿಗೆ ವಾಚ್‌ಮೆನ್‌ ಆಗಿ ಕೂಡಾ ಆಯ್ಕೆ ಮಾಡಿದ್ದೀರಾ. ಆದರೆ, ನಾನು ಮಾಡುತ್ತಿರುವ ಕೆಲಸ ಕೆಲವರಿಗೆ ಇಷ್ಟವಾಗುತ್ತಿಲ್ಲ ಎಂದು ಲೇವಡಿ ಮಾಡಿದರು
 
ಕಳೆದ ನವೆಂಬರ್ 8 ರಂದು ಹೇರಿದ ನೋಟು ನಿಷೇಧದಿಂದಾಗಿ ಭಯೋತ್ಪಾದನೆ, ಡ್ರಗ್ಸ್, ಮಾನವ ಕಳ್ಳಸಾಗಾಣಿಕೆ, ನಕಲಿ ಹಣದ ಕಳ್ಳಸಾಗಾಣೆಯ ಬೆನ್ನೆಲೆಬು ಮುರಿದಂತಾಗಿದೆ ಎಂದು ತಿಳಿಸಿದ್ದಾರೆ.
 
ಕೇಂದ್ರ ಸರಕಾರದ ಒಂದೇ ಒಂದು ನಡೆಯಿಂದಾಗಿ ಭಯೋತ್ಪಾದನೆ, ಡ್ರಗ್ಸ್, ಮಾನವ ಕಳ್ಳಸಾಗಾಣಿಕೆ, ನಕಲಿ ಹಣದ ಕಳ್ಳಸಾಗಾಣೆ ವಿನಾಶವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ದೇಶದ ಬಹುತೇಕ ಜನ ಪ್ರಾಮಾಣಿಕತೆಯನ್ನು ಬಯಸುತ್ತಾರೆ. ಕೆಲವರು ಮಾತ್ರ ಇಂತಹ ಕೃತ್ಯಗಳಿಗೆ ಬೆಂಬಲ ಸೂಚಿಸುತ್ತಾರೆ. ಕಾನೂನು ವಿರೋಧಿ ಕೆಲಸದಲ್ಲಿ ತೊಡಗಿರುವವರನ್ನು ಮಟ್ಟ ಹಾಕಲಾಗುವುದು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ವಿನಯ್ ನರ್ವಾಲ್ ಒಂದೂವರೆ ಗಂಟೆ ಬದುಕಿದ್ದರೂ ಸಹಾಯ ಸಿಗಲಿಲ್ಲ, ಸಹೋದರಿ ಆಕ್ರೋಶ

Pehalgam: ಸರ್ಜಿಕಲ್ ಸ್ಟ್ರೈಕ್ ಹೊರತಾಗಿ ಪಾಕಿಸ್ತಾನಕ್ಕೆ ಭಾರತ ಹೇಗೆಲ್ಲಾ ಹೊಡೆತ ನೀಡಿದೆ ನೋಡಿ

Karnataka Rains: ರಾಜ್ಯದಲ್ಲಿ ಇಂದು ಮಳೆಗೆ ಒಂದು ದಿನ ಬಿಡುವು

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಮುಂದಿನ ಸುದ್ದಿ
Show comments