Webdunia - Bharat's app for daily news and videos

Install App

ನರೇಂದ್ರ ಮೋದಿ ಉರುಳು ಹಾಕಿಕೊಳ್ತಾರಾ?

Webdunia
ಸೋಮವಾರ, 13 ಮೇ 2019 (11:23 IST)
ನಾನು ಹಿಂದುಳಿದವ ಎಂದು ಮೋದಿ ಹೇಳಿಕೊಳ್ತಾನೆ. ಆದ್ರೆ ಮೋದಿ ಪ್ರಧಾನಿಯಾಗಿ ಹಿಂದುಳಿದವರಿಗೆ ಏನು ಪ್ರಯೋಜನ ಆಗಿದೆ? ಮೋದಿ ಎಲ್ಲವನ್ನೂ ಶ್ರೀಮಂತರಿಗಾಗಿಯೇ ಮಾಡಿದ್ದಾನೆ. ಹೀಗಂತ ಏಕವಚನದಲ್ಲಿ ಪ್ರಧಾನಿ ವಿರುದ್ಧ ಖರ್ಗೆ ಗುಡುಗಿದ್ದಾರೆ.

ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೊಡದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ನಾನು ಕಿರುಕುಳ ಕೊಟ್ಟದ್ದಕ್ಕೆ ಪಕ್ಷ ಬಿಟ್ಟಿದ್ದಾಗಿ ಉಮೇಶ್  ಜಾಧವ್ ಹೇಳ್ತಾನೆ. ನಾನು ಆತನಿಗೆ ಕಿರುಕುಳ ಕೊಡೋ ಪ್ರಶ್ನೆಯೇ ಬರೋಲ್ಲ. ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದರು.

ಎಲ್ಲವನ್ನೂ ಮೋದಿಯೇ ಮಾಡಿದ್ದಾನೆಯೇ? ಸ್ವಾತಂತ್ರ್ಯ ಬಂದಾಗ ಮೋದಿ ಇನ್ನೂ ಹುಟ್ಟಿರಲಿಲ್ಲ. ಕಾಂಗ್ರೆಸ್ ಗೆ 40 ಸೀಟು ಬರೋಲ್ಲ ಅಂತ ಮೋದಿ ಹೇಳ್ತಾನೆ. 40 ಕ್ಕಿಂತ ಹೆಚ್ಚು ಸೀಟು ಬಂದ್ರೆ ಮೋದಿ ದೆಹಲಿಯ ವಿಜಯ್ ಚೌಕ್ ನಲ್ಲಿ ಉರುಳು ಹಾಕ್ಕೊಳ್ತಾನಾ? ಅಂತಾ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments