Webdunia - Bharat's app for daily news and videos

Install App

ನರೇಂದ್ರ ಮೋದಿ ಉರುಳು ಹಾಕಿಕೊಳ್ತಾರಾ?

Webdunia
ಸೋಮವಾರ, 13 ಮೇ 2019 (11:23 IST)
ನಾನು ಹಿಂದುಳಿದವ ಎಂದು ಮೋದಿ ಹೇಳಿಕೊಳ್ತಾನೆ. ಆದ್ರೆ ಮೋದಿ ಪ್ರಧಾನಿಯಾಗಿ ಹಿಂದುಳಿದವರಿಗೆ ಏನು ಪ್ರಯೋಜನ ಆಗಿದೆ? ಮೋದಿ ಎಲ್ಲವನ್ನೂ ಶ್ರೀಮಂತರಿಗಾಗಿಯೇ ಮಾಡಿದ್ದಾನೆ. ಹೀಗಂತ ಏಕವಚನದಲ್ಲಿ ಪ್ರಧಾನಿ ವಿರುದ್ಧ ಖರ್ಗೆ ಗುಡುಗಿದ್ದಾರೆ.

ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೊಡದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ನಾನು ಕಿರುಕುಳ ಕೊಟ್ಟದ್ದಕ್ಕೆ ಪಕ್ಷ ಬಿಟ್ಟಿದ್ದಾಗಿ ಉಮೇಶ್  ಜಾಧವ್ ಹೇಳ್ತಾನೆ. ನಾನು ಆತನಿಗೆ ಕಿರುಕುಳ ಕೊಡೋ ಪ್ರಶ್ನೆಯೇ ಬರೋಲ್ಲ. ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದರು.

ಎಲ್ಲವನ್ನೂ ಮೋದಿಯೇ ಮಾಡಿದ್ದಾನೆಯೇ? ಸ್ವಾತಂತ್ರ್ಯ ಬಂದಾಗ ಮೋದಿ ಇನ್ನೂ ಹುಟ್ಟಿರಲಿಲ್ಲ. ಕಾಂಗ್ರೆಸ್ ಗೆ 40 ಸೀಟು ಬರೋಲ್ಲ ಅಂತ ಮೋದಿ ಹೇಳ್ತಾನೆ. 40 ಕ್ಕಿಂತ ಹೆಚ್ಚು ಸೀಟು ಬಂದ್ರೆ ಮೋದಿ ದೆಹಲಿಯ ವಿಜಯ್ ಚೌಕ್ ನಲ್ಲಿ ಉರುಳು ಹಾಕ್ಕೊಳ್ತಾನಾ? ಅಂತಾ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments