Webdunia - Bharat's app for daily news and videos

Install App

ನರೇಂದ್ರ ಮೋದಿ ಉರುಳು ಹಾಕಿಕೊಳ್ತಾರಾ?

Webdunia
ಸೋಮವಾರ, 13 ಮೇ 2019 (11:23 IST)
ನಾನು ಹಿಂದುಳಿದವ ಎಂದು ಮೋದಿ ಹೇಳಿಕೊಳ್ತಾನೆ. ಆದ್ರೆ ಮೋದಿ ಪ್ರಧಾನಿಯಾಗಿ ಹಿಂದುಳಿದವರಿಗೆ ಏನು ಪ್ರಯೋಜನ ಆಗಿದೆ? ಮೋದಿ ಎಲ್ಲವನ್ನೂ ಶ್ರೀಮಂತರಿಗಾಗಿಯೇ ಮಾಡಿದ್ದಾನೆ. ಹೀಗಂತ ಏಕವಚನದಲ್ಲಿ ಪ್ರಧಾನಿ ವಿರುದ್ಧ ಖರ್ಗೆ ಗುಡುಗಿದ್ದಾರೆ.

ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೊಡದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ನಾನು ಕಿರುಕುಳ ಕೊಟ್ಟದ್ದಕ್ಕೆ ಪಕ್ಷ ಬಿಟ್ಟಿದ್ದಾಗಿ ಉಮೇಶ್  ಜಾಧವ್ ಹೇಳ್ತಾನೆ. ನಾನು ಆತನಿಗೆ ಕಿರುಕುಳ ಕೊಡೋ ಪ್ರಶ್ನೆಯೇ ಬರೋಲ್ಲ. ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದರು.

ಎಲ್ಲವನ್ನೂ ಮೋದಿಯೇ ಮಾಡಿದ್ದಾನೆಯೇ? ಸ್ವಾತಂತ್ರ್ಯ ಬಂದಾಗ ಮೋದಿ ಇನ್ನೂ ಹುಟ್ಟಿರಲಿಲ್ಲ. ಕಾಂಗ್ರೆಸ್ ಗೆ 40 ಸೀಟು ಬರೋಲ್ಲ ಅಂತ ಮೋದಿ ಹೇಳ್ತಾನೆ. 40 ಕ್ಕಿಂತ ಹೆಚ್ಚು ಸೀಟು ಬಂದ್ರೆ ಮೋದಿ ದೆಹಲಿಯ ವಿಜಯ್ ಚೌಕ್ ನಲ್ಲಿ ಉರುಳು ಹಾಕ್ಕೊಳ್ತಾನಾ? ಅಂತಾ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments