Webdunia - Bharat's app for daily news and videos

Install App

ಮತ್ತೆ ಬಿಜೆಪಿ ಬೆಂಬಲಿಸ್ತಾರಾ ನಿತೀಶ್ ಕುಮಾರ್?

Webdunia
ಗುರುವಾರ, 6 ಜುಲೈ 2023 (07:08 IST)
ನವದೆಹಲಿ : ಮಹಾರಾಷ್ಟ್ರದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾದ ಬಳಿಕ ದೇಶದಲ್ಲಿ ಹೊಸ ರಾಜಕೀಯ ಚರ್ಚೆ ಶುರುವಾಗಿದೆ.

ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆಳವಣಿಗೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮಹಾರಾಷ್ಟ್ರದ ಬೆನ್ನಲ್ಲೇ ಬಿಹಾರದಲ್ಲೂ ಇದೇ ರೀತಿಯ ಬೆಳವಣಿಗೆಯಾಗಬಹುದು ಎನ್ನಲಾಗುತ್ತಿದೆ.

ಬಿಜೆಪಿ ಸಾಂಗತ್ಯ ಬಿಟ್ಟು ಆರ್ಜೆಡಿ  ಜೊತೆಗೂಡಿ ಸರ್ಕಾರ ರಚಿಸಿರುವ ಜೆಡಿಯು ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಕಮಲದ ಕೈ ಹಿಡಿಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಹಲವು ಬೆಳವಣಿಗೆ ನಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments