ಮಿತ್ರನ ಕಳೆದುಕೊಂಡ ಬಿಜೆಪಿ ಸಹಾಯಕ್ಕೆ ಪವನ್ ಕಲ್ಯಾಣ್ ಬರುತ್ತಾರಾ?!

Webdunia
ಶನಿವಾರ, 17 ಮಾರ್ಚ್ 2018 (09:32 IST)
ಹೈದರಾಬಾದ್: ಟಿಡಿಪಿ ಜತೆ ಮೈತ್ರಿ ಕಳೆದುಕೊಂಡು ಬರಿದಾಗಿರುವ ಬಿಜೆಪಿ ಸಹಾಯಕ್ಕೆ ಪವನ್ ಕಲ್ಯಾಣ್ ಬರುತ್ತಾರಾ? ಈ ಬಗ್ಗೆ ಮಾಧ್ಯಮಗಳಿಗೆ ನಟ, ಜನ ಸೇನಾ ಪಕ್ಷದ ನೇತಾರ ಪವನ್ ಕಲ್ಯಾಣ್ ಉತ್ತರಿಸಿದ್ದಾರೆ.
 

ಹಿಂದಿನ ಚುನಾವಣೆಯಲ್ಲಿ ಪವನ್ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಅವರಿಗೆ ಬಿಜೆಪಿ ಮೇಲೆ ಒಲವಿಲ್ಲ. ಮೊನ್ನೆಯಷ್ಟೇ ಕೇಂದ್ರದ ಮೇಲೆ ಹರಿಹಾಯ್ದಿದ್ದರು.

ಹೀಗಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಬಿಲ್ ಕುಲ್ ಇಲ್ಲ ಎಂದಿದ್ದಾರೆ. ‘ಬಿಜೆಪಿ ಬಗ್ಗೆ ಇದೀಗ ಆಂಧ್ರದಲ್ಲಿ ನೆಗೆಟಿವ್ ಇಮೇಜ್ ಇದೆ. ಈ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿ ಇದೀಗ ಇಲ್ಲಿನ ಯಾವ ಪಕ್ಷವೂ ಇಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರದ ಮೇಲೆ ಎಲ್ಲಾ ಪಕ್ಷಗಳೂ ಗರಂ ಆಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments