Webdunia - Bharat's app for daily news and videos

Install App

ಇನ್ನಷ್ಟು ಬ್ಯಾಂಕುಗಳ ವಿಲೀನಗೊಳಿಸಲಿದೆಯಾ ಕೇಂದ್ರ ಸರ್ಕಾರ?

Webdunia
ಸೋಮವಾರ, 10 ಫೆಬ್ರವರಿ 2020 (06:53 IST)
ನವದೆಹಲಿ : ಈಗಾಗಲೇ ಸರ್ಕಾರಿ ಸ್ವಮ್ಯದ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಇನ್ನಷ್ಟು ಬ್ಯಾಂಕುಗಳನ್ನು ವಿಲೀನ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ನಾವು ಬ್ಯಾಂಕುಗಳ ವಿಲೀನ ಮತ್ತು ಮರುಬಂಡವಾಳ ಪೂರಣ ಕಾರ್ಯ ಯಶಸ್ವಿಯಾಗಿ ಮಾಡಿದ್ದೇವೆ. ದಿವಾಳಿ ಸಂಹಿತೆ ಕೂಡ ಯಶಸ್ವಿಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಗೆ 4 ಲಕ್ಷ ಕೋಟಿಗಿಂತ ಹೆಚ್ಚು ಹಣ ವಾಪಾಸ್ ಬರಲು ಸಾಧ್ಯವಾಗಿದೆ. ಆದ್ದರಿಂದ ಅಗತ್ಯಬಿದ್ದರೆ ಇನ್ನಷ್ಟು ವಿಲೀನ ಕಾರ್ಯ ಮಾಡುತ್ತೇವೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments