Select Your Language

Notifications

webdunia
webdunia
webdunia
Saturday, 12 April 2025
webdunia

ಸಿಎಂ ಕುರ್ಚಿಯಿಂದ ಯಡಿಯೂರಪ್ಪ ಕೆಳಗಿಳಿಯುತ್ತಾರಾ? ದೆಹಲಿಗೆ ಹೋಗಿದ್ಯಾಕೆ?

ಬಿ.ಎಸ್.ಯಡಿಯೂರಪ್ಪ
ನವದೆಹಲಿ , ಗುರುವಾರ, 17 ಸೆಪ್ಟಂಬರ್ 2020 (23:03 IST)
ಸಿಎಂ ಬಿ.ಎಸ್.ಯಡಿಯೂರಪ್ಪನವರು ದೆಹಲಿ ಪ್ರವಾಸ ಕೈಗೊಂಡಿರುವುದು ಹಲವು ಅನುಮಾನ ಹಾಗೂ ರಾಜಕೀಯ ಚರ್ಚೆಗೆ ಕಾರಣವಾಗುತ್ತಿದೆ.

ಹೈಕಮಾಂಡ್ ಭೇಟಿ ಮಾಡಿ ಸಚಿವ ಸಂಪುಟ ರಚನೆ ಇಲ್ಲವೇ ಪುನರಚನೆಗಾಗಿ ಗ್ರೀನ್ ಸಿಗ್ನಲ್ ಪಡೆಯೋದಕ್ಕೆ ಅಂತ ಸಿಎಂ ದೆಹಲಿಗೆ ಹೋಗಿದ್ದಾರೆ.

ಆದರೆ ದೆಹಲಿಯಲ್ಲಿ ಸಿಎಂ ಇರುವ ವೇಳೆಯಲ್ಲಿಯೇ ಇತ್ತ ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾಗುತ್ತದೆ ಎಂದು ಚರ್ಚೆ ಜೋರಾಗಿ ನಡೆಯುತ್ತಿದೆ.

ಲಿಂಗಾಯತ ಸಮುದಾಯದ ಪ್ರಮುಖ ನಾಯಕರ ಹೆಸರುಗಳನ್ನು ಹೈಕಮಾಂಡ್ ಮುಂದಿನ ಸಿಎಂ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡತೊಡಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಬಂದಿದೆ ಎಂದು ಪತ್ನಿಗೆ ಕೈಕೊಟ್ಟ : ಲವರ್ ಜೊತೆ ಸಿಕ್ಕಿಬಿದ್ದ ಗಂಡ